ಬ್ರೇಕಿಂಗ್ ನ್ಯೂಸ್
04-04-21 12:55 pm Source: MYKHEL ಕ್ರೀಡೆ
ಸುದೀರ್ಘ ಕಾಲದ ಬಳಿಕ ಐಪಿಎಲ್ಗೆ ಚೇತೇಶ್ವರ್ ಪೂಜಾರ ಮರಳಿರುವುದು ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ. ಚೆನ್ನೈ ತಂಡದ ಪಾಲಾಗಿರುವ ಚೇತೇಶ್ವರ್ ಪೂಜಾರ ಚುಟುಕು ಕ್ರಿಕೆಟ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಲು ಸಾಕಷ್ಟು ಬೆವರಿಳಿಸುತ್ತಿದ್ದಾರೆ.
ಆದರೆ ಈ ಸಂದರ್ಭದಲ್ಲಿ ಟೀಮ್ ಇಂಡಿಯಾ ಸಹ ಆಟಗಾರ ಹನುಮ ವಿಹಾರಿ ಕೂಡ ಐಪಿಎಲ್ನ ಭಾಗವಾಗಬೇಕು ಎಂದು ಹೇಳಿದ್ದಾರೆ. ಚೇತೇಶ್ವರ್ ಪೂಜಾರ ಐಪಿಎಲ್ನಲ್ಲಿ ಭಾಗವಾಗಿರುವುದಕ್ಕೆ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಆದರೆ ಕಳೆದ ಐಪಿಎಲ್ ಹರಾಜಿನಲ್ಲಿ ಭಾರತದ ಟೆಸ್ಟ್ ತಂಡದ ಖಾಯಂ ಸದಸ್ಯ ಹನುಮ ವಿಹಾರಿ ಹರಾಜಾಗದೆ ಉಳಿದುಕೊಂಡಿದ್ದರು.
ಹನುಮ ವಿಹಾರಿ ಇದಕ್ಕೂ ಮುನ್ನ ಸನ್ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸದಸ್ಯರಾಗಿದ್ದರು. ಕಳೆದ ಹರಾಜಿನಲ್ಲಿ ಒಂದು ಕೊಟಿ ಮೂಲ ಬೆಲೆ ಹರಾಜು ಪ್ರಕ್ರಿಯೆಯಲ್ಲಿ ಹನುಮವಿಹಾರಿ ಪಾಳ್ಗೊಂಡಿದ್ದರು.
ಆದರೆ ಯಾವ ತಂಡ ಕೂಡ ಹರಾಜಿನಲ್ಲಿ ಕೊಳ್ಳುವ ಮನಸ್ಸು ಮಾಡದ ಕಾರಣ ಹರಾಜಾಗದೆ ಹನುಮ ವಿಹಾರಿ ಉಳಿದುಕೊಂಡಿದ್ದಾರೆ. 2019ರಲ್ಲಿ ಹನುಮ ವಿಹಾರಿ ಸನ್ರೈಸರ್ಸ್ ಹೈದರಾಬಾದ್ ತಂಡದಿಂದ ಬಿಡುಗಡೆಯಾದ ನಂತರ ಮುಣದಿನ ಎರಡು ಆವೃತ್ತಿಗಳಿಂದ ಹನುಮ ವಿಹಾರಿ ಹೊರಗುಳಿದಿದ್ದಾರೆ. ಆದರೆ ಚೇತೇಶ್ವರ್ ಪೂಜಾರ ಏಖು ವರ್ಷಗಳ ನಂತರ ಈ ಬಾರಿ ಐಪಿಎಲ್ನಲ್ಲಿ ಆಡುವ ಅವಕಾಶವನ್ನು ಪಡೆದುಕೊಂಡಿದ್ದಾರೆ.
"ಈ ಅವಕಾಶವನ್ನು ಕಳೆದುಕೊಂಡ ಏಕೈಕ ಆಟಗಾರ ಹನುಮವಿಹಾರಿ. ಆತನ ಬಗ್ಗೆ ನನಗೆ ಈ ಕಾರಣಕ್ಕೆ ಮರುಕವಿದೆ. ಆತ ಈ ಹಿಂದೆ ಐಪಿಎಲ್ನ ಭಾಗವಾಗಿದ್ದರು. ಮುಂದೆಯೂ ಆತ ಐಪಿಎಲ್ನ ಭಾಗವಾಗಿರಬೇಕೆಂದು ನಾನು ಭಾವಿಸುತ್ತೇನೆ" ಎಂದು ಪೂಜಾರ ಹೇಳಿದ್ದಾರೆ.
This News Article IsA Copy Of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm