ಬ್ರೇಕಿಂಗ್ ನ್ಯೂಸ್
04-04-21 12:55 pm Source: MYKHEL ಕ್ರೀಡೆ
ಸುದೀರ್ಘ ಕಾಲದ ಬಳಿಕ ಐಪಿಎಲ್ಗೆ ಚೇತೇಶ್ವರ್ ಪೂಜಾರ ಮರಳಿರುವುದು ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ. ಚೆನ್ನೈ ತಂಡದ ಪಾಲಾಗಿರುವ ಚೇತೇಶ್ವರ್ ಪೂಜಾರ ಚುಟುಕು ಕ್ರಿಕೆಟ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಲು ಸಾಕಷ್ಟು ಬೆವರಿಳಿಸುತ್ತಿದ್ದಾರೆ.
ಆದರೆ ಈ ಸಂದರ್ಭದಲ್ಲಿ ಟೀಮ್ ಇಂಡಿಯಾ ಸಹ ಆಟಗಾರ ಹನುಮ ವಿಹಾರಿ ಕೂಡ ಐಪಿಎಲ್ನ ಭಾಗವಾಗಬೇಕು ಎಂದು ಹೇಳಿದ್ದಾರೆ. ಚೇತೇಶ್ವರ್ ಪೂಜಾರ ಐಪಿಎಲ್ನಲ್ಲಿ ಭಾಗವಾಗಿರುವುದಕ್ಕೆ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಆದರೆ ಕಳೆದ ಐಪಿಎಲ್ ಹರಾಜಿನಲ್ಲಿ ಭಾರತದ ಟೆಸ್ಟ್ ತಂಡದ ಖಾಯಂ ಸದಸ್ಯ ಹನುಮ ವಿಹಾರಿ ಹರಾಜಾಗದೆ ಉಳಿದುಕೊಂಡಿದ್ದರು.
ಹನುಮ ವಿಹಾರಿ ಇದಕ್ಕೂ ಮುನ್ನ ಸನ್ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸದಸ್ಯರಾಗಿದ್ದರು. ಕಳೆದ ಹರಾಜಿನಲ್ಲಿ ಒಂದು ಕೊಟಿ ಮೂಲ ಬೆಲೆ ಹರಾಜು ಪ್ರಕ್ರಿಯೆಯಲ್ಲಿ ಹನುಮವಿಹಾರಿ ಪಾಳ್ಗೊಂಡಿದ್ದರು.
ಆದರೆ ಯಾವ ತಂಡ ಕೂಡ ಹರಾಜಿನಲ್ಲಿ ಕೊಳ್ಳುವ ಮನಸ್ಸು ಮಾಡದ ಕಾರಣ ಹರಾಜಾಗದೆ ಹನುಮ ವಿಹಾರಿ ಉಳಿದುಕೊಂಡಿದ್ದಾರೆ. 2019ರಲ್ಲಿ ಹನುಮ ವಿಹಾರಿ ಸನ್ರೈಸರ್ಸ್ ಹೈದರಾಬಾದ್ ತಂಡದಿಂದ ಬಿಡುಗಡೆಯಾದ ನಂತರ ಮುಣದಿನ ಎರಡು ಆವೃತ್ತಿಗಳಿಂದ ಹನುಮ ವಿಹಾರಿ ಹೊರಗುಳಿದಿದ್ದಾರೆ. ಆದರೆ ಚೇತೇಶ್ವರ್ ಪೂಜಾರ ಏಖು ವರ್ಷಗಳ ನಂತರ ಈ ಬಾರಿ ಐಪಿಎಲ್ನಲ್ಲಿ ಆಡುವ ಅವಕಾಶವನ್ನು ಪಡೆದುಕೊಂಡಿದ್ದಾರೆ.
"ಈ ಅವಕಾಶವನ್ನು ಕಳೆದುಕೊಂಡ ಏಕೈಕ ಆಟಗಾರ ಹನುಮವಿಹಾರಿ. ಆತನ ಬಗ್ಗೆ ನನಗೆ ಈ ಕಾರಣಕ್ಕೆ ಮರುಕವಿದೆ. ಆತ ಈ ಹಿಂದೆ ಐಪಿಎಲ್ನ ಭಾಗವಾಗಿದ್ದರು. ಮುಂದೆಯೂ ಆತ ಐಪಿಎಲ್ನ ಭಾಗವಾಗಿರಬೇಕೆಂದು ನಾನು ಭಾವಿಸುತ್ತೇನೆ" ಎಂದು ಪೂಜಾರ ಹೇಳಿದ್ದಾರೆ.
This News Article IsA Copy Of MYKHEL
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm