ಬ್ರೇಕಿಂಗ್ ನ್ಯೂಸ್
04-04-21 12:55 pm Source: MYKHEL ಕ್ರೀಡೆ
ಸುದೀರ್ಘ ಕಾಲದ ಬಳಿಕ ಐಪಿಎಲ್ಗೆ ಚೇತೇಶ್ವರ್ ಪೂಜಾರ ಮರಳಿರುವುದು ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ. ಚೆನ್ನೈ ತಂಡದ ಪಾಲಾಗಿರುವ ಚೇತೇಶ್ವರ್ ಪೂಜಾರ ಚುಟುಕು ಕ್ರಿಕೆಟ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಲು ಸಾಕಷ್ಟು ಬೆವರಿಳಿಸುತ್ತಿದ್ದಾರೆ.
ಆದರೆ ಈ ಸಂದರ್ಭದಲ್ಲಿ ಟೀಮ್ ಇಂಡಿಯಾ ಸಹ ಆಟಗಾರ ಹನುಮ ವಿಹಾರಿ ಕೂಡ ಐಪಿಎಲ್ನ ಭಾಗವಾಗಬೇಕು ಎಂದು ಹೇಳಿದ್ದಾರೆ. ಚೇತೇಶ್ವರ್ ಪೂಜಾರ ಐಪಿಎಲ್ನಲ್ಲಿ ಭಾಗವಾಗಿರುವುದಕ್ಕೆ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಆದರೆ ಕಳೆದ ಐಪಿಎಲ್ ಹರಾಜಿನಲ್ಲಿ ಭಾರತದ ಟೆಸ್ಟ್ ತಂಡದ ಖಾಯಂ ಸದಸ್ಯ ಹನುಮ ವಿಹಾರಿ ಹರಾಜಾಗದೆ ಉಳಿದುಕೊಂಡಿದ್ದರು.
ಹನುಮ ವಿಹಾರಿ ಇದಕ್ಕೂ ಮುನ್ನ ಸನ್ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸದಸ್ಯರಾಗಿದ್ದರು. ಕಳೆದ ಹರಾಜಿನಲ್ಲಿ ಒಂದು ಕೊಟಿ ಮೂಲ ಬೆಲೆ ಹರಾಜು ಪ್ರಕ್ರಿಯೆಯಲ್ಲಿ ಹನುಮವಿಹಾರಿ ಪಾಳ್ಗೊಂಡಿದ್ದರು.
ಆದರೆ ಯಾವ ತಂಡ ಕೂಡ ಹರಾಜಿನಲ್ಲಿ ಕೊಳ್ಳುವ ಮನಸ್ಸು ಮಾಡದ ಕಾರಣ ಹರಾಜಾಗದೆ ಹನುಮ ವಿಹಾರಿ ಉಳಿದುಕೊಂಡಿದ್ದಾರೆ. 2019ರಲ್ಲಿ ಹನುಮ ವಿಹಾರಿ ಸನ್ರೈಸರ್ಸ್ ಹೈದರಾಬಾದ್ ತಂಡದಿಂದ ಬಿಡುಗಡೆಯಾದ ನಂತರ ಮುಣದಿನ ಎರಡು ಆವೃತ್ತಿಗಳಿಂದ ಹನುಮ ವಿಹಾರಿ ಹೊರಗುಳಿದಿದ್ದಾರೆ. ಆದರೆ ಚೇತೇಶ್ವರ್ ಪೂಜಾರ ಏಖು ವರ್ಷಗಳ ನಂತರ ಈ ಬಾರಿ ಐಪಿಎಲ್ನಲ್ಲಿ ಆಡುವ ಅವಕಾಶವನ್ನು ಪಡೆದುಕೊಂಡಿದ್ದಾರೆ.
"ಈ ಅವಕಾಶವನ್ನು ಕಳೆದುಕೊಂಡ ಏಕೈಕ ಆಟಗಾರ ಹನುಮವಿಹಾರಿ. ಆತನ ಬಗ್ಗೆ ನನಗೆ ಈ ಕಾರಣಕ್ಕೆ ಮರುಕವಿದೆ. ಆತ ಈ ಹಿಂದೆ ಐಪಿಎಲ್ನ ಭಾಗವಾಗಿದ್ದರು. ಮುಂದೆಯೂ ಆತ ಐಪಿಎಲ್ನ ಭಾಗವಾಗಿರಬೇಕೆಂದು ನಾನು ಭಾವಿಸುತ್ತೇನೆ" ಎಂದು ಪೂಜಾರ ಹೇಳಿದ್ದಾರೆ.
This News Article IsA Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm