ಬ್ರೇಕಿಂಗ್ ನ್ಯೂಸ್
05-04-21 12:49 pm source: MYKHEL ಕ್ರೀಡೆ
ನವದೆಹಲಿ: ಭಾರತದ ವೇಗಿ ಮೊಹಮ್ಮದ್ ಸಿರಾಜ್, ಮಹೀಂದ್ರ ಗ್ರೂಪ್ನ ಅಧ್ಯಕ್ಷ ಆನಂದ್ ಮಹೀಂದ್ರ ಅವರಿಗೆ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸಿದ್ದಾರೆ. ಆಸ್ಟ್ರೇಲಿಯಾ ಪ್ರವಾಸ ಸರಣಿಯ ವೇಳೆ ಅದ್ಭುತ ಪ್ರದರ್ಶನ ನೀಡಿದ್ದಕ್ಕಾಗಿ ಮಹೀಂದ್ರ ಅವರು ಸಿರಾಜ್ಗೂ ಸೇರಿ 6 ಪ್ರತಿಭಾನ್ವಿತ ಆಟಗಾರರಿಗೆ SUV ಜೀಪ್ ಉಡುಗೊರೆಯಾಗಿ ನೀಡಿದ್ದರು.
ಮಹೀಂದ್ರ ಥಾರ್, ನೂತನ SUV ಅನ್ನು ಆನಂದ್ ಮಹೀಂದ್ರ ಅವರು ಸಿರಾಜ್ಗೆ ಉಡುಗೊರೆಯಾಗಿ ನೀಡಿದ್ದರು. ಆದರೆ ಖುದ್ದಾಗಿ ತಾನೇ ಬಂದು ಗಿಫ್ಟ್ ಸ್ವೀಕರಿಸಲು ಮೊಹಮ್ಮದ್ ಸಿರಾಜ್ಗೆ ಸಾಧ್ಯವಾಗಿಲ್ಲ. ಹೀಗಾಗಿ ಸಿರಾಜ್ ಸಹೋದರ ಮತ್ತು ತಾಯಿ ಹೈದರಾಬಾದ್ನ ಮಹೀಂದ್ರ ಶೋ ರೂಮ್ನಿಂದ ಗಿಫ್ಟ್ ಸ್ವೀಕರಿಸಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ಗಾಗಿ ಸಿರಾಜ್ ಸದ್ಯ ಚೆನ್ನೈಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಬಯೋ ಬಬಲ್ ಒಳಗಿರುವುದರಿಂದ ಅವರಿಗೆ ಖುದ್ದಾಗಿ ಬಂದು ಜೀಪ್ ಸ್ವೀಕರಿಸಲು ಸಾಧ್ಯವಾಗಿಲ್ಲ. ಆದರೆ ಮಹೀಂದ್ರಗೆ ಧನ್ಯವಾದ ಸಲ್ಲಿಸಿ ಸಿರಾಜ್ ಟ್ವೀಟ್ ಮಾಡಿದ್ದಾರೆ.
'ಈ ಕ್ಷಣದ ಖುಷಿ ವರ್ಣಿಸಲು ನನ್ನ ಪದಗಳು ಸೋಲುತ್ತಿವೆ. ನೀವು ನೀಡಿದ ಸೊಗಸಾದ ಥಾರ್ SUV ಗಿಫ್ಟ್ಗಾಗಿ ನಾನು ಏನೂ ಹೇಳಲು, ಮಾಡಲು ಆಗುತ್ತಿಲ್ಲ. ಆ ಭಾವನಗೆಗಳನ್ನು ವ್ಯಕ್ತಪಡಿಸಲು ಆಗುತ್ತಿಲ್ಲ. ಈ ಹೊತ್ತು ನಾನು ದೊಡ್ಡ ಧನ್ಯವಾದಗಳನ್ನಷ್ಟೇ ಹೇಳಬಲ್ಲೆ' ಎಂದು ಸಿರಾಜ್ ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ. ಏಪ್ರಿಲ್ 9ರಂದು ಆರ್ಸಿಬಿ ಮತ್ತು ಮುಂಬೈ ಇಂಡಿಯನ್ಸ್ ಪಂದ್ಯ ಆಡಲಿವೆ.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm