ಬ್ರೇಕಿಂಗ್ ನ್ಯೂಸ್
09-04-21 07:06 pm Source: MYKHEL ಕ್ರೀಡೆ
14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದ್ದು ಇಂದು ( ಏಪ್ರಿಲ್ 9 ) ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಲಿವೆ.
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅತಿ ಹೆಚ್ಚು ಪೈಪೋಟಿ ಮತ್ತು ಜಿದ್ದಾಜಿದ್ದಿ ಇರುವುದು ಬಹುಷಃ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆಯೇ ಎನಿಸುತ್ತದೆ.
ಈ ಜಿದ್ದಾಜಿದ್ದಿ ಮತ್ತು ಪೈಪೋಟಿ ಕೇವಲ ಮೈದಾನದಲ್ಲಷ್ಟೇ ಅಲ್ಲದೆ ಎರಡೂ ತಂಡಗಳ ಅಭಿಮಾನಿಗಳ ನಡುವೆಯೂ ಇದೆ. ಹೌದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳ ನಡುವಿನ ಪೈಪೋಟಿಯ ಬಗ್ಗೆ ನಿಮಗೆ ಹೆಚ್ಚೇನೂ ಹೇಳುವ ಅವಶ್ಯಕತೆಯಿಲ್ಲ ಎನಿಸುತ್ತದೆ, ಸಾಮಾಜಿಕ ಜಾಲತಾಣದಲ್ಲಿ ಎರಡೂ ತಂಡಗಳ ಅಭಿಮಾನಿಗಳು ಪರಸ್ಪರ ಟ್ರೋಲ್ ಮಾಡಿಕೊಂಡಿರುತ್ತಾರೆ ಮತ್ತು ಪಂದ್ಯ ನಡೆಯುವ ವೇಳೆ ಮೈದಾನಗಳಲ್ಲಿಯೂ ಸಹ ಎರಡೂ ತಂಡಗಳ ಅಭಿಮಾನಿಗಳು ಎದುರಾಳಿ ತಂಡಗಳ ವಿರುದ್ಧ ಘೋಷಣೆ ಕೂಗುತ್ತಿರುತ್ತಾರೆ.

ಇಷ್ಟೊಂದು ಜಿದ್ದಾಜಿದ್ದಿ ಮತ್ತು ಪೈಪೋಟಿ ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳ ಬಗ್ಗೆ ರವಿಚಂದ್ರನ್ ಅಶ್ವಿನ್ ಯುಟ್ಯೂಬ್ ಚಾನೆಲ್ ಒಂದರಲ್ಲಿ ಮಾತನಾಡಿರುವ ವಿಡಿಯೋ ಒಂದು ಇದೀಗ ವೈರಲ್ ಆಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ಬೇಕಂತಲೇ ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳನ್ನು ಟಾರ್ಗೆಟ್ ಮಾಡುತ್ತಾರೆ ಆದರೆ ಸಿ ಎಸ್ ಕೆ ತಂಡದ ಅಭಿಮಾನಿಗಳು ತಮ್ಮದೇ ಶೈಲಿಯಲ್ಲಿ ಬೆಂಗಳೂರು ತಂಡದ ಅಭಿಮಾನಿಗಳಿಗೆ ಉತ್ತರಿಸುತ್ತಾರೆ. ಪೈಪೋಟಿಯ ವಿಷಯ ಬಂದಾಗ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಗಳು ಯಾವುದೇ ಕಾರಣಕ್ಕೂ ಹಿಂದೆ ಉಳಿಯುವುದಿಲ್ಲ ಎಂದು ಅಶ್ವಿನ್ ಮಾತನಾಡಿದ್ದಾರೆ.
This News Article Is A Copy Of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm