ಬ್ರೇಕಿಂಗ್ ನ್ಯೂಸ್
10-04-21 06:39 pm Source: MYKHEL ಕ್ರೀಡೆ
14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಶುಕ್ರವಾರ (ಏಪ್ರಿಲ್ 9) ಆರಂಭವಾಗಿದ್ದು ಮೊದಲನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಿದವು. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಚಕ 2 ವಿಕೆಟ್ಗಳ ಜಯ ಸಾಧಿಸಿತು. ಈ ಮೂಲಕ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಭಾರಂಭವನ್ನು ಮಾಡಿತು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದ ಖುಷಿ ಒಂದೆಡೆಯಾದರೆ ವಿರಾಟ್ ಕೊಹ್ಲಿ ಅವರಿಗೆ ಇದರ ಜೊತೆ ಮತ್ತೊಂದು ಖುಷಿ ಸಿಕ್ಕಿದೆ. ಹೌದು ವಿರಾಟ್ ಕೊಹ್ಲಿ ಅವರು ಮುಂಬೈ ವಿರುದ್ಧದ ಪಂದ್ಯದ ವೇಳೆ ಹೊಸದೊಂದು ದಾಖಲೆಯನ್ನು ಬರೆದಿದ್ದಾರೆ. ಟಿ ಟ್ವೆಂಟಿ ಪಂದ್ಯಗಳಲ್ಲಿ ಅತೀ ವೇಗವಾಗಿ 6000 ರನ್ ಪೂರೈಸಿದ ನಾಯಕ ಎಂಬ ದಾಖಲೆಯನ್ನು ವಿರಾಟ್ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ಮುಂಬೈ ವಿರುದ್ಧದ ಪಂದ್ಯದಲ್ಲಿ ಓಪನಿಂಗ್ ಬ್ಯಾಟ್ಸ್ಮನ್ ಆಗಿ ಬಂದಿದ್ದ ಕೊಹ್ಲಿ 29 ಎಸೆತಗಳಲ್ಲಿ 33 ರನ್ ಗಳಿಸಿದರು. ನಾಯಕನಾಗಿ ಟಿ ಟ್ವೆಂಟಿ ಪಂದ್ಯಗಳಲ್ಲಿ 6000 ರನ್ ಪೂರೈಸಲು ವಿರಾಟ್ ಕೊಹ್ಲಿ ತೆಗೆದುಕೊಂಡಿದ್ದು 168 ಇನ್ನಿಂಗ್ಸ್.
ಇತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಅವರು ಸಹ ಈ ಸಾಧನೆಯನ್ನು ಮಾಡುವ ಹೊಸ್ತಿಲಲ್ಲಿದ್ದರು. 252 ಇನ್ನಿಂಗ್ಸ್ಗಳಲ್ಲಿ 5872 ರನ್ ಗಳಿಸಿರುವ ಎಂಎಸ್ ಧೋನಿ ನಾಯಕನಾಗಿ 6000 ಟಿ ಟ್ವೆಂಟಿ ರನ್ ಗಳಿಸುವ ಸನಿಹದಲ್ಲಿದ್ದರು ಆದರೆ ವಿರಾಟ್ ಧೋನಿಗೂ ಮುನ್ನ ಆ ದಾಖಲೆಯನ್ನು ಮುಟ್ಟಿದ್ದಾರೆ.
This News Article Is A Copy Of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm