ಬ್ರೇಕಿಂಗ್ ನ್ಯೂಸ್
14-04-21 07:03 pm Source: MYKHEL ಕ್ರೀಡೆ
ಐಸಿಸಿ ನೂತನ ಏಕದಿನ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಇದರಲ್ಲಿ ಬಾಬರ್ ಅಜಂ ಅಗ್ರ ಸ್ಥಾನಕ್ಕೇರಿದ್ದಾರೆ. ಸತತವಾಗಿ 1258 ದಿನಗಳ ಕಾಲ ಅಗ್ರಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿ ಅವರು ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ.
ನೂತನವಾಗಿ ಏಕದಿನ ಕ್ರಿಕೆಟ್ನ ನಂ.1 ಬ್ಯಾಟ್ಸ್ಮನ್ ಆಗಿರುವ ಬಾಬರ್ ಅಜಂಗೆ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳು ಹರಿದುಬರುತ್ತಿವೆ. ಬಾಬರ್ ಅಜಂ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿರುವುದರ ಕುರಿತು ಭಾರತದ ಮಾಜಿ ಕ್ರಿಕೆಟಿಗ , ಪ್ರಸ್ತುತ ಪಂಜಾಬ್ ಕಿಂಗ್ಸ್ ತಂಡದ ಬ್ಯಾಟಿಂಗ್ ಕೋಚ್ ವಾಸಿಮ್ ಜಾಫರ್ ಅವರು ಸಹ ಟ್ವೀಟ್ ಮಾಡಿದ್ದು ಬಾಬರ್ ಅಜಂನ ಕಾಲೆಳೆದಿದ್ದಾರೆ.
ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿರುವ ಬಾಬರ್ ಅಜಂಗೆ ಶುಭಾಶಯ ತಿಳಿಸಿದ ವಾಸಿಮ್ ಜಾಫರ್ ಅಗ್ರ ಸ್ಥಾನದಲ್ಲಿ ಹೆಚ್ಚು ದಿನಗಳ ಆರಾಮದಾಯಕವಾಗಿ ಇರುತ್ತೇನೆ ಎಂದು ಕೊಳ್ಳುವುದು ಬೇಡ ಏಕೆಂದರೆ ವಿರಾಟ್ ಕೊಹ್ಲಿಗೆ ಚೇಸಿಂಗ್ ಮಾಡುವುದೆಂದರೆ ತುಂಬಾ ಇಷ್ಟ ನೆನಪಿರಲಿ ಎಂದು ವಾಸಿಮ್ ಜಾಫರ್ ಟ್ವೀಟ್ ಮಾಡಿದ್ದಾರೆ.
ವಿರಾಟ್ ಕೊಹ್ಲಿ ಮತ್ತೆ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೆ ಏರುತ್ತಾರೆ ಎಂದು ಪರೋಕ್ಷವಾಗಿ ಬಾಬರ್ ಅಜಂಗೆ ವಾಸಿಂ ಜಾಫರ್ ಟಾಂಗ್ ನೀಡಿದ್ದಾರೆ. ಸದ್ಯ ವಾಸಿಮ್ ಜಾಫರ್ ಮಾಡಿರುವ ಈ ಟ್ವೀಟ್ ವೈರಲ್ ಆಗಿದೆ.
This News Article Is A Copy Of MYKHEL
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am