ಬ್ರೇಕಿಂಗ್ ನ್ಯೂಸ್
16-04-21 06:45 pm Source: MYKHEL ಕ್ರೀಡೆ
ಯುಎಇಯಲ್ಲಿ ನಡೆದ ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳಪೆ ಪ್ರದರ್ಶನವನ್ನು ನೀಡಿ ಅಂಕಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಹೀಗಾಗಿ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಯಶಸ್ಸಿನ ಹಾದಿಗೆ ಮರಳಲು ಚೆನ್ನೈ ಸೂಪರ್ ಕಿಂಗ್ಸ್ ತಂಡ ಟೂರ್ನಿ ಆರಂಭಕ್ಕೂ ಮುನ್ನ ಕಠಿಣಾಭ್ಯಾಸವನ್ನು ನಡೆಸಿತ್ತು.
ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ ಎಸ್ ಧೋನಿ ಪಾಲಿಗೆ ಐಪಿಎಲ್ 2021 ಸಕಾರಾತ್ಮಕವಾದ ಆರಂಭವನ್ನು ನೀಡಿಲ್ಲ. ಏಪ್ರಿಲ್ 10ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೋಲುಂಡಿತ್ತು.
ಈ ಪಂದ್ಯದ ಸೋಲಿನ ಜೊತೆಗೆ ಎಂ ಎಸ್ ಧೋನಿಗೆ ಚೆನ್ನೈ ತಂಡ ನಿಧಾನಗತಿಯ ಬೌಲಿಂಗ್ ಮಾಡಿದ ಕಾರಣಕ್ಕೆ 12 ಲಕ್ಷ ದಂಡವನ್ನು ಸಹ ವಿಧಿಸಲಾಗಿತ್ತು. ಐಪಿಎಲ್ 2021ರ ನೀತಿ ಸಂಹಿತೆಯ ಪ್ರಕಾರ ತಂಡವೊಂದು 20 ಓವರ್ಗಳನ್ನು 90 ನಿಮಿಷಗಳಲ್ಲಿ ಮುಗಿಸಬೇಕು, ಇಲ್ಲದಿದ್ದರೆ ಆ ತಂಡದ ನಾಯಕನಿಗೆ 12 ಲಕ್ಷ ದಂಡ ವಿಧಿಸಲಾಗುತ್ತದೆ. ಎಂಎಸ್ ಧೋನಿ ಅವರಿಗೂ ಸಹ ಇದೇ ಮಾದರಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಿಧಾನಗತಿಯ ಬೌಲಿಂಗ್ ಮಾಡಿಸಿದ್ದಕ್ಕೆ ದಂಡ ಹಾಕಲಾಗಿತ್ತು.
ಒಂದು ವೇಳೆ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಎರಡನೇ ಬಾರಿ ನಿಧಾನಗತಿಯ ಬೌಲಿಂಗ್ ಮಾಡಿದರೆ 24 ಲಕ್ಷ ದಂಡ ವಿಧಿಸಲಾಗುವುದು.
ಹಾಗೂ ಮೂರನೇ ಬಾರಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಧಾನಗತಿಯ ಬೌಲಿಂಗ್ ಮಾಡಿದ್ದೇ ಆದಲ್ಲಿ ನಾಯಕ ಎಂಎಸ್ ಧೋನಿಗೆ 30 ಲಕ್ಷ ದಂಡದ ಜೊತೆಗೆ ಒಂದು ಪಂದ್ಯದ ನಿಷೇಧವನ್ನು ನಿಯಮದ ಪ್ರಕಾರ ಹೇರಲಾಗುತ್ತದೆ ಹಾಗೂ ತಂಡಕ್ಕೂ ಕೂಡ 12 ಲಕ್ಷ ದಂಡ ವಿಧಿಸಲಾಗುತ್ತದೆ.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm