ಬ್ರೇಕಿಂಗ್ ನ್ಯೂಸ್
19-04-21 03:47 pm source: MYKHEL ಕ್ರೀಡೆ
ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ಸ್ಪಿನ್ನರ್ ಗ್ರೇಮ್ ಸ್ವಾನ್ ಆರ್ಸಿಬಿ ತಂಡದ ಬ್ಯಾಟ್ಸ್ಮನ್ ಗ್ಲೆನ್ ಮ್ಯಾಕ್ಸ್ವೆಲ್ ಪ್ರದರ್ಶನದ ಬಗ್ಗೆ ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ. ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ 49 ಎಸೆತಗಳಲ್ಲಿ 78 ರನ್ ಬಾರಿಸಿದ ಮ್ಯಾಕ್ಸ್ವೆಲ್ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದ್ದರು.
ಈ ಬಾರಿಯ ಐಪಿಎಲ್ನಲ್ಲಿ ಎಲ್ಲರಿಗಿಂತ ಹೆಚ್ಚಿನ ಅಚ್ಚರಿಯನ್ನು ಮೂಡಿಸಿದ ಆಟಗಾರ ಗ್ಲೆನ್ ಮ್ಯಾಕ್ಸ್ವೆಲ್ ಎಂದು ಸ್ವಾನ್ ಹೇಳಿದ್ದಾರೆ. ಇನ್ನು ಹರಾಜಿನಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ 14.25 ಕೋಟಿಗೆ ಹರಾಜಾದಾಗಲೂ ನನಗೆ ಅಚ್ಚರಿಯಾಗಿತ್ತು ಎಂದು ಗ್ಲೇಮ್ ಸ್ವಾನ್ ಹೇಳಿದ್ದಾರೆ.
32ರ ಹರೆಯದ ಗ್ಲೆನ್ ಮ್ಯಾಕ್ಸ್ವೆಲ್ ಆರ್ಸಿಬಿ ಪರವಾಗಿ ಆಡಿದ ಮೂರು ಪಂದ್ಯಗಳಲ್ಲಿಯೂ ಅದ್ಭುತ ಪ್ರದರ್ಶನವನ್ನು ನೀಡಿದ್ದಾರೆ. ಭಾನುವಾರದ ಪಂದ್ಯದಲ್ಲಿ ಸತತ ಎರಡನೇ ಅರ್ಧ ಶತಕವನ್ನು ಸಿಡಿಸಿದರು. ಈ ಪ್ರದರ್ಶನದ ಕಾರಣದಿಂದ ಮೊದಲ ಎರಡು ಓವರ್ನಲ್ಲಿ ಎರಡು ವಿಕೆಟ್ ಕಳೆದುಕೊಂಡಿದ್ದ ಆರ್ಸಿಬಿ ಮತ್ತೆ ಚೇತರಿಕೆ ಕಾಣಲು ಸಾಧ್ಯವಾಗಿದ್ದು ಮಾತ್ರವಲ್ಲದೆ ಬೃಹತ್ ಮೊತ್ತಕ್ಕೂ ಕಾರಣರಾದರು. "ಆತ ಎಲ್ಲರಿಗಿಂತ ಹೆಚ್ಚು ನನಗೆ ಅಚ್ಚರಿಗೊಳಿಸಿದ್ದಾನೆ.
ಆತನ ಮೇಲೆ ಅಷ್ಟು ಮೊತ್ತವನ್ನು ಹೂಡಿದಾಗ ಅದು ವ್ಯರ್ಥವಾದ ಮೊತ್ತ ಎಂದು ನಾನು ಭಾವಿಸಿದ್ದೆ. ಆದರೆ ಅವರು ಆತ ಮಧ್ಯಮ ಓವರ್ಗಳಲ್ಲಿ ಸ್ಟ್ರೈಕ್ರೇಟ್ ಹೆಚ್ಚಿಸಬಲ್ಲ ಎಂದು ಬೆಂಬಲಕ್ಕೆ ನಿಂತಿದ್ದರು" ಎಂದು ಗ್ಲೇಮ್ ಸ್ವಾನ್ ಹೇಳಿದ್ದಾರೆ.
ಇನ್ನು ತಂಡದಲ್ಲಿ ವಿರಾಟ್ ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್ ಅವರಂತಾ ಆಟಗಾರರ ಉಪಸ್ಥಿತಿ ಮ್ಯಾಕ್ಸ್ವೆಲ್ಗೆ ಹೆಚ್ಚು ಸೂಕ್ತವಾಗುತ್ತದೆ, ಅವರ ಕಾರಣದಿಂದಾಗಿ ತನ್ನ ಸ್ವಾಭಾವಿಕ ಆಟವನ್ನು ಪ್ರದರ್ಶಿಸಲು ಮ್ಯಾಕ್ಸ್ವೆಲ್ಗೆ ಸಾಧ್ಯವಾಗುತ್ತದೆ ಎಂದು ಸ್ವಾನ್ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm