ಬ್ರೇಕಿಂಗ್ ನ್ಯೂಸ್
23-04-21 08:31 pm Source: MYKHEL ಕ್ರೀಡೆ
ಚೆನ್ನೈ: ರಾಜಸ್ಥಾನ್ ರಾಯಲ್ಸ್ಗೆ ಹಿನ್ನಡೆಯ ಸಂಗತಿ ಕೇಳಿ ಬಂದಿದೆ. ತಂಡದ ಪ್ರಮುಖ ವೇಗಿ ಜೋಫ್ರಾ ಆರ್ಚರ್ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿಯಲ್ಲಿ ಇನ್ನು ಆರ್ಆರ್ ಪರ ಯಾವುದೇ ಪಂದ್ಯಗಳನ್ನಾಡಲ್ಲ, ಇದನ್ನು ಇಂಗ್ಲೆಂಡ್ ಆ್ಯಂಡ್ ವೇಲ್ಸ್ ಕ್ರಿಕೆಟ್ ಬೋರ್ಡ್ (ಇಸಿಬಿ) ಖಾತರಿಪಡಿಸಿದೆ.
ಭಾರತ-ಇಂಗ್ಲೆಂಡ್ ವಿರುದ್ಧದ ಸರಣಿಯ ವೇಳೆ ಜೋಫ್ರಾ ಆರ್ಚರ್ ಕೈಗೆ ಗಾಯ ಮಾಡಿಕೊಂಡಿದ್ದರು. ಹೀಗಾಗಿ ಈ ಬಾರಿ ಐಪಿಎಲ್ ಆರಂಭದಿಂದಲೂ ಆರ್ಚರ್ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿದಿರಲಿಲ್ಲ. ಟೂರ್ನಿಯ ಅರ್ಧದಿಂದಾದರೂ ಆರ್ಚರ್ ಆಡಬಹುದು ಎಂಬ ನಿರೀಕ್ಷೆಯಿತ್ತು. ಆದರೆ ಆ ನಿರೀಕ್ಷೆ ಸುಳ್ಳಾಗಿದೆ.
ಐಪಿಎಲ್ನಲ್ಲಿ ಜೋಫ್ರಾ ಆರ್ಚರ್ ಆಡುತ್ತಿಲ್ಲ ಎಂಬ ವಿಚಾರವನ್ನು ಶುಕ್ರವಾರ (ಏಪ್ರಿಲ್ 23) ಇಂಗ್ಲೆಂಡ್ ಕ್ರಿಕೆಟ್ ಬೋಡ್ ಖಾತರಿಪಡಿಸಿದೆ. ಆರ್ಚರ್ ಮೈದಾನದಲ್ಲಿ ಗಾಯ ಮಾಡಿಕೊಂಡಿದ್ದಲ್ಲ. ತನ್ನ ಮನೆಯ ಫಿಶ್ ಟ್ಯಾಂಕ್ ಸ್ವಚ್ಛ ಮಾಡುವಾಗ ಗಾಜು ಕುಯ್ದು ಗಾಯ ಮಾಡಿಕೊಂಡಿದ್ದರು ಎಂದು ಹೇಳಲಾಗಿತ್ತು
'ಸಸೆಕ್ಸ್ ಬೌಲರ್ ಜೋಫ್ರಾ ಆರ್ಚರ್ ಇಂಡಿಯನ್ ಪ್ರೀಮಿಯರ್ ಲೀಗ್ 2021ರಲ್ಲಿ ಆಡುತ್ತಿಲ್ಲ ಎಂಬುದನ್ನು ಇಂಗ್ಲೆಂಡ್ ಆ್ಯಂಡ್ ವೇಲ್ಸ್ ಕ್ರಿಕೆಟ್ ಬೋರ್ಡ್ ಖತರಿಪಡಿಸಲು ಬಯಸುತ್ತದೆ,' ಎಂದು ಇಸಿಬಿ ಹೇಳಿದೆ.
This News Article Is A Copy Of MYKHEL
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 08:56 pm
HK News Staffer
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am