ಬ್ರೇಕಿಂಗ್ ನ್ಯೂಸ್
03-05-21 03:39 pm Source: MYKHEL Madhukara Shetty ಕ್ರೀಡೆ
ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಗಟಾರರು ಕೊರೊನಾ ವೈರಸ್ಗೆ ತುತ್ತಾದ ನಂತರ ಈಗ ಚೆನ್ನೈ ಸೂಪರ್ ಕಿಂಗ್ಸ್ ತಮಡದಲ್ಲಿಯೂ ಆತಂಕವನ್ನು ಮೂಡಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ನ ಮೂವರು ಸದಸ್ಯರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಆದರೆ ಇದು ಆಟಗಾರರಿಗೆ ಅಲ್ಲ ಬದಲಾಗಿ ತಂಡದ ಸಿಬ್ಬಂದಿಗಳಲ್ಲಿ ಈ ವೈರಸ್ ಕಾಣಿಸಿಕೊಂಡಿದೆ.
ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಗಟಾರರು ಕೊರೊನಾ ವೈರಸ್ಗೆ ತುತ್ತಾದ ನಂತರ ಈಗ ಚೆನ್ನೈ ಸೂಪರ್ ಕಿಂಗ್ಸ್ ತಮಡದಲ್ಲಿಯೂ ಆತಂಕವನ್ನು ಮೂಡಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ನ ಮೂವರು ಸದಸ್ಯರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಆದರೆ ಇದು ಆಟಗಾರರಿಗೆ ಅಲ್ಲ ಬದಲಾಗಿ ತಂಡದ ಸಿಬ್ಬಂದಿಗಳಲ್ಲಿ ಈ ವೈರಸ್ ಕಾಣಿಸಿಕೊಂಡಿದೆ.
ಸೋಮವಾರ ಮುಂಜಾನೆ ಈ ಮೂವರು ಕೂಡ ಮತ್ತೊಂದು ಸುತ್ತಿನ ಪರೀಕ್ಷೆಗೆ ಒಳಗಾಗಿದ್ದಾರೆ. ಇ ವರದಿಯಲ್ಲಿಯೂ ಕೊರೊನಾ ವೈರಸ್ ದೃಢಪಟ್ಟರೆ ಮುಂದಿನ ಹತ್ತು ದಿನಗಳ ಕಾಲ ಇವರು ಪ್ರತ್ಯೇಕವಾಗಿರಲಿದ್ದು ಬಳಿಕ ಎರಡು ನೆಗೆಟಿವ್ ವರದಿಗಳೊಂದಿಗೆ ಮತ್ತೆ ತಂಡದ ಬಯೋಬಬಲ್ಅನ್ನು ಕೂಡಿಕೊಳ್ಳಲಿದ್ದಾರೆ.
ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಟಗಾರರು ಕೊರೊನಾ ವೈಸರ್ಗೆ ತುತ್ತಾದ ನಂತರ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿಯೂ ಕೊರೊನಾ ಸೋಂಕಿನ ವಿಚಾರ ಬೆಳಕಿಗೆ ಬಂದಿದೆ. ಹೀಗಾಗಿ ಟೂರ್ನಿಯಲ್ಲಿನ ಆತಂಕ ಮತ್ತಷ್ಟು ಹೆಚ್ಚಾಗಿದೆ.
It is time for the Indian Premier League (IPL) to either shift to one venue and stay put there until the conclusion of the tournament or take a break for good right now and resume when the wrath of Covid relents.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm