ಬ್ರೇಕಿಂಗ್ ನ್ಯೂಸ್
04-05-21 04:21 pm Source: MYKHEL Sadashiva ಕ್ರೀಡೆ
ಬೆಂಗಳೂರು: ಬ್ಯಾಡ್ಮಿಂಟನ್ ದಂತಕತೆ ಪ್ರಕಾಶ್ ಪಡುಕೋಣೆ ಅವರು ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಕೋವಿಡ್-19 ಪಾಸಿಟಿವ್ ಬಂದಿರುವುದರಿಂದ ಪಡುಕೋಣೆ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದೆ. ಸದ್ಯ ಪ್ರಕಾಶ್ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವುದಾಗಿ ವರದಿಯಾಗಿದೆ.
ಸುಮಾರು 10 ದಿನಗಳ ಹಿಂದೆ ಪ್ರಕಾಶ್ ಪಡುಕೋಣೆ, ಅವರ ಪತ್ನಿ ಉಜ್ವಲಾ ಮತ್ತು ದ್ವಿತೀಯ ಪುತ್ರಿ ಅನಿಶಾಗೆ ಕೊರೊನಾವೈರಸ್ ಲಕ್ಷಣಗಳು ಕಾಣಿಸಿಕೊಂಡಿದ್ದವು. ಹೀಗಾಗಿ ಅವರು ಪರೀಕ್ಷಿಸಿದಾಗ ಅವರಿಗೆ ಕೊರೊನಾ ಸೋಂಕಿರುವುದು ಕಂಡುಬಂದಿತ್ತು,' ಎಂದು ಪ್ರಕಾಶ್ ಅವರ ಸ್ನೇಹಿತ ವಿಮಲ್ ಕುಮಾರ್
'ಪ್ರಕಾಶ್ ಆರೋಗ್ಯ ಸ್ಥಿತಿ ಈಗ ಸುಧಾರಿಸಿದೆ. ಅವರ ಎಲ್ಲಾ ಪ್ಯಾರಾಮೀಟರ್ಗಳೂ ಸರಿಯಾಗಿವೆ. ಅವರ ಪತ್ನಿ ಮತ್ತು ಪುತ್ರಿ ಸದ್ಯ ಮನೆಯಲ್ಲಿದ್ದಾರೆ. ಪ್ರಕಾಶ್ ಕೂಡ 2-3 ದಿನಗಳಲ್ಲಿ ಡಿಚ್ಚಾರ್ಜ್ ಆಗಲಿದ್ದಾರೆ,' ಎಂದು ವಿಮಲ್ ಹೇಳಿದ್ದಾರೆ. ಬಾಲಿವುಡ್ ನಟಿ ದೀಪಿಕಾ ಪಡುಕೋಣೆಯ ತಂದೆ ಈ ಪ್ರಕಾಶ್ ಪಡುಕೋಣೆ.
ಪ್ರಕಾಶ್ ಪಡುಕೋಣೆ ಬ್ಯಾಡ್ಮಿಂಟನ್ ಅಕಾಡೆಮಿಯ ನಿರ್ದೇಶಕರಾಗಿರುವ ಪ್ರಕಾಶ್, 1980ರಲ್ಲಿ ಆಲ್ ಇಂಗ್ಲೆಂಡ್ ಚಾಂಪಿಯನ್ಶಿಪ್ ಪ್ರಶಸ್ತಿ ಗೆದ್ದಿದ್ದರು. 1983ರಲ್ಲಿ ವರ್ಲ್ಡ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಕಂಚು ಗೆದ್ದಿದ್ದ ಪಡುಕೋಣೆ ಭಾರತೀಯರ ಪರ ಈ ಪದಕ ಗೆದ್ದ ಮೊದಲ ಸಾಧಕನಾಗಿ ಗುರುತಿಸಿಕೊಂಡಿದ್ದರು. ಪ್ರಕಾಶ್ಗೀಗ 65ರ ಹರೆಯ.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm