ಬ್ರೇಕಿಂಗ್ ನ್ಯೂಸ್
05-05-21 04:46 pm Source: MYKHEL Madhukara Shetty ಕ್ರೀಡೆ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ದೆಹಲಿ ಹೈಕೋರ್ಟ್ಗೆ ಕೊರೊನಾ ವೈರಸ್ನ ಹೆಚ್ಚಳದ ಕಾರಣದಿಂದಾಗಿ ಐಪಿಎಲ್ 2021 ಆವೃತ್ತಿಯನ್ನು ಅನಿಷ್ಟಾವಧಿಗೆ ಮುಂದೂಡಿರುವ ಮಾಹಿತಿಯನ್ನು ಬುಧವಾರ ಅಧಿಕೃತವಾಗಿ ನೀಡಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿ ಟೂರ್ನಿ ಆಯೋಜನೆಯ ವಿರುದ್ಧವಾಗಿ ಬಂದಿದ್ದ ಹಿನ್ನೆಲೆಯಲ್ಲಿ ಬಿಸಿಸಿಐ ಹೈಕೋರ್ಟ್ಗೆ ಈ ಮಾಹಿತಿಯನ್ನು ನೀಡಿದೆ.
ದೆಹಲಿ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ(ಪಿಐಎಲ್) ವಿಚಾರಣೆಯ ಸಂದರ್ಭದಲ್ಲಿ ಬಿಸಿಸಿಐ ಬುಧವಾರ ಈ ಮಾಹಿತಿಯನ್ನು ಕೋರ್ಟ್ಗೆ ಸಲ್ಲಿಸಿದೆ. ಸಾರ್ವಜನಿಕ ಆರೋಗ್ಯಕ್ಕಿಂತಲೂ ಐಪಿಎಲ್ಗೆ ಯಾವ ಕಾರಣಕ್ಕಾಗಿ ಆದ್ಯತೆ ನೀಡಲಾಗುತ್ತಿದೆ ಎಂಬ ಬಗ್ಗೆ ವಿಚಾರಣೆಯನ್ನು ನಡೆಸಲಾಗಿದೆ.
ಬಿಸಿಸಿಐ ಪರ ವಕೀಲ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸಲ್ಲಿಸಿದ ದಾಖಲೆಗಳನ್ನು ಸ್ವೀಕರಿಸಿದ ನಂತರ, ನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರ ನ್ಯಾಯಪೀಠವು ಈ ವಿಚಾರಣೆಯನ್ನು ಮೇ 19 ಕ್ಕೆ ಮುಂದೂಡಿದೆ. ಕೊರೊನಾ ವೈರಸ್ನ ಭೀಕರ ಪರಿಸ್ಥಿತಿಯ ಸಂದರ್ಭದಲ್ಲಿ ದೆಹಲಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸುತ್ತಿರುವ ಬಗ್ಗೆ ವಕೀಲ ಕರಣ್ ಸಿಂಗ್ ಠಾಕೂರ್ ಹಾಗೂ ಸಾಮಾಜಿಕ ಕಾರ್ಯಕರ್ತ ಇಂದರ್ ಮೋಹನ್ ಸಿಂಗ್ ಎಂಬವರು ದೆಹಲಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm