ಬ್ರೇಕಿಂಗ್ ನ್ಯೂಸ್
06-05-21 12:36 pm Source: MYKHEL Sadashiva ಕ್ರೀಡೆ
ಕಡೂರು: ಭಾರತದ ಕ್ರಿಕೆಟ್ ತಾರೆ ವೇದಾಕೃಷ್ಣಮೂರ್ತಿ ಅವರ ಸಹೋದರಿ ವತ್ಸಲಾ ಕೃಷ್ಣಮೂರ್ತಿ ಅವರು ಕೋವಿಡ್-19 ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ (ಮೇ 5) ತಡರಾತ್ರಿ ವತ್ಸಲಾ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ
ಈ ಹಿಂದೆ ವೇದಾಕೃಷ್ಣಮೂರ್ತಿ ಅವರ ತಾಯಿ ಚೆಲುವಾಂಬ (63) ಕೂಡ ಕೋವಿಡ್-19ಗೆ ತುತ್ತಾಗಿ ಸಾವನ್ನಪ್ಪಿದ್ದರು. ಅವರ ಕುಟುಂಬಸ್ಥರಲ್ಲಿ ಕೆಲವರಿಗೆ ಸೋಂಕು ತಗುಲಿತ್ತು ಎನ್ನಲಾಗಿದೆ. ಮೃತ ವತ್ಸಲಾ ಅವರನ್ನು ಕಡೂರಿನ ಜಮೀನಿನಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕೊರೊನಾವೈರಸ್ ದ್ವಿತೀಯ ಅಲೆ ಭಾರತದಲ್ಲಿ ಭೀತಿ ಸೃಷ್ಠಿಸಿದೆ. ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಜನ ಸಾವನ್ನಪ್ಪುತ್ತಿರುವುದು ವರದಿಯಾಗುತ್ತಿದೆ. ಆಸ್ಪತ್ರೆಗಳಲ್ಲಿ ಬೆಡ್ ಸೌಲಭ್ಯದ ಕೊರತೆಯೂ ಕಾಣಿಸುತ್ತಿದೆ. ಭಾರತದಲ್ಲಿ ಸದ್ಯ ಜನರ ಪರಿಸ್ಥಿತಿ ಸಂಕಷ್ಟಕ್ಕೀಡಾಗಿದೆ.
ಭಾರತ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿರುವ ಕನ್ನಡತಿ ವೇದಾ ಕೃಷ್ಣಮೂರ್ತಿ 48 ಏಕದಿನ ಪಂದ್ಯಗಳಲ್ಲಿ ಮತ್ತು 76 ಟಿ20ಐ ಪಂದ್ಯಗಳಲ್ಲಿ ದೇಶವನ್ನು ಪ್ರತಿನಿಧಿಸಿದ್ದಾರೆ.
This News Article Is A Copy Of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm