ಬ್ರೇಕಿಂಗ್ ನ್ಯೂಸ್
06-05-21 12:51 pm Source: MYKHEL Sadashiva ಕ್ರೀಡೆ
ನವದೆಹಲಿ: ಎರಡು ಬಾರಿ ಒಲಿಂಪಿಕ್ಸ್ ಪದಕ ಗೆದ್ದಿರುವ ಭಾರತದ ಸ್ಟಾರ್ ರಸ್ಲರ್ ಸುಶೀಲ್ ಕುಮಾರ್ ತನಿಖೆ ಎದುರಿಸಬೇಕಾದ ಭೀತಿಯಲ್ಲಿದ್ದಾರೆ. ದೆಹಲಿಯ ಛತ್ರಸಾಲ್ ಸ್ಟೇಡಿಯಂ ಬಳಿ ಗಲಾಟೆ ನಡೆದು ಒಬ್ಬ ರಸ್ಲರ್ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಸುಶೀಲ್ ಮೇಲೆ ಆರೋಪ ಕೇಳಿಬಂದಿದೆ.
ಛತ್ರಸಾಲ್ ಸ್ಟೇಡಿಯಂನ ಒಳಗೆ 23ರ ಹರೆಯದ ರಸ್ಲರ್ನ ಮೇಲೆ ಬೇರೆ ರಸ್ಲರ್ಗಳು ಸೇರಿ ಗಂಭೀರವಾಗಿ ಹಲ್ಲೆ ಮಾಡಿದ್ದರು. ಗಂಭೀರ ಗಾಯಗೊಂಡ ರಸ್ಲರ್ ಕೊನೆಯುಸಿರೆಳೆದರೆ, ಆತನ ಇಬ್ಬರು ಸ್ನೇಹಿತರು ಗಾಯಗೊಂಡಿದ್ದರು.
ರಸ್ಲರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಎಫ್ಐಆರ್ನಲ್ಲಿ ಸುಶೀಲ್ ಕುಮಾರ್ ಹೆಸರೂ ಇದೆ. ಹೀಗಾಗಿ ಸುಶೀಲ್ ಕೂಡ ತನಿಖೆ ಎದುರಿಸಬೇಕಾಗಿ ಬಂದಿದೆ. ಪೊಲೀಸರ ಪ್ರಕಾರ, ಕುಮಾರ್, ಅಜಯ್, ಸೋನು, ಸಾಗರ್, ಅಮಿತ್ ಮಧ್ಯೆ ಪಾರ್ಕಿಂಗ್ ಏರಿಯಾದಲ್ಲಿ ಗಲಾಟೆ ನಡೆದಿತ್ತು. ಈ ವೇಳೆ ಒಬ್ಬ ರಸ್ಲರ್ ಸತ್ತಿದ್ದ.
'ಅಪರಾಧದ ಸ್ಥಳ ಮತ್ತು ಸ್ಥಳದಲ್ಲಿ ದೊರೆತ ಎಲ್ಲಾ ಐದು ವಾಹನಗಳನ್ನು ಪರಿಶೀಲಿಸಲಾಗಿದೆ. ತಪಾಸಣೆಯ ಸಮಯದಲ್ಲಿ, ಒಂದು ಸ್ಕಾರ್ಪಿಯೋದಲ್ಲಿ ಒಂದು ಡಬಲ್ ಬ್ಯಾರೆಲ್ ಲೋಡೆಡ್ ಗನ್ ಕಂಡುಬಂದಿದೆ ಮತ್ತು ಎರಡು ಮರದ ತುಂಡುಗಳನ್ನು ಸಹ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ,' ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
This News Article Is A Copy Of MYKHEL
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 08:56 pm
HK News Staffer
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am