ಬ್ರೇಕಿಂಗ್ ನ್ಯೂಸ್
08-05-21 12:00 pm MYKHEL: Sadashiva ಕ್ರೀಡೆ
ರೋಯಿಂಗ್ ಸ್ಪರ್ಧೆಯಲ್ಲಿ ಭಾರತದ ರೋಯಿಂಗ್ ಕ್ರೀಡಾಪಟುಗಳಾದ ಅರ್ಜುನ್ ಲಾಲ್ ಹಾಗೂ ಅರವಿಂದ್ ಸಿಂಗ್ ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ಜಪಾನ್ನ ಟೋಕಿಯೋದಲ್ಲಿ ನಡೆದ ಅರ್ಹತಾ ಟೂರ್ನಿಯಲ್ಲಿ ಪುರುಷರ ಲೈಟ್ ವೈಟ್ ಡಬಲ್ ಸ್ಕಲ್ ವಿಭಾಗದಲ್ಲಿ ಭಾರತದ ಈ ಜೋಡಿ ಎರಡನೇ ಸ್ಥಾನವನ್ನು ಪಡೆದುಕೊಂಡಿತು. ಈ ಮೂಲಕ ಪ್ರತಿಷ್ಠಿತ ಜಾಗತಿಕ ಕ್ರೀಡಾಕೂಟಲ್ಲಿ ಪಾಲ್ಗೊಳ್ಳುವ ಅರ್ಹತೆಯನ್ನು ಸಂಪಾದಿಸಿದೆ.
ಇನ್ನೋರ್ವ ಭಾರತೀಯ ಸ್ಪರ್ಧಿ ಜಾಕರ್ ಖಾನ್ ಪುರುಷರ ಸಿಂಗಲ್ಸ್ ಸ್ಕಲ್ಸ್ ವಿಭಾಗದ ಫೈನಲ್ನಲ್ಲಿ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದರು. ಅಗ್ರ ಐವರಿಗೆ ಒಲಿಂಪಿಕ್ಸ್ಗೆ ಅರ್ಹತೆ ಇತ್ತಾದರೂ ಕೂಡ ಸ್ಕಲ್ ವಿಭಾಗದಲ್ಲಿ ದೇಶವೊಂದಕ್ಕೆ ಒಂದೇ ಮೀಸಲಾಗಿರುವ ಕಾರಣ ಒಲಿಂಪಿಕ್ಸ್ ಅವಕಾಶದಿಂದ ವಂಚಿತರಾಗಿದ್ದಾರೆ.
ಟೋಕಿಯೋದ ಸೀ ಫಾರೆಸ್ಟ್ ವಾಟರ್ವೇನಲ್ಲಿ ಈ ಅರ್ಹತಾ ಟೂರ್ನಿಯನ್ನು ಆಯೋಜಸಲಾಗಿತ್ತು. ಇದರಲ್ಲಿ ಭಾರತದ 14 ಮಂದಿ ಸ್ಪರ್ಧಿಗಳು ಭಾಗಿಯಾಗಿದ್ದು ಇಬ್ಬರು ಅರ್ಹತೆಯನ್ನು ಸಂಪಾದಿಸಿದ್ದಾರೆ. ಇನ್ನು ಈ ಬಗ್ಗೆ ಭಾರತದ ರೋಯಿಂಗ್ ಫೆಡರೇಶನ್ನ ಅಧ್ಯಕ್ಷೆ ಮಾತನಾಡಿದ್ದು "ಈ ಸ್ಪರ್ಧೆಯಲ್ಲಿ ಒಂದು ದೇಶಕ್ಕೆ ಒಂದು ಒಂದು ಅರ್ಹತಾ ಸ್ಥಾನವನ್ನು ಗಳಿಸಿಕೊಳ್ಳುವ ಅವಕಾಶವಿದ್ದು ಭಾರತದ ಅರವಿಂದ್ ಹಾಗೂ ಅರ್ಜುನ್ ಇಲ್ಲಿ ಎರಡನೇ ಸ್ಥಾನವನ್ನು ಪಡೆದು ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ಪುರುಷರ ಸಿಂಗಲ್ ಸ್ಕಲ್ ವಿಭಾಗದಲ್ಲಿ ಜಾಖರ್ ಖಾನ್ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದಾರೂ ದುರಾದೃಷ್ಟವಶಾತ್ ಅವರಿಗೆ ಒಲಿಂಪಿಕ್ಸ್ ಅರ್ಹತೆ ಕೈತಪ್ಪಿದೆ" ಎಂದಿದ್ದಾರೆ.
(Kannada Copy of Mykhel Kannada)
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm