ಬ್ರೇಕಿಂಗ್ ನ್ಯೂಸ್
08-05-21 12:00 pm MYKHEL: Sadashiva ಕ್ರೀಡೆ
ರೋಯಿಂಗ್ ಸ್ಪರ್ಧೆಯಲ್ಲಿ ಭಾರತದ ರೋಯಿಂಗ್ ಕ್ರೀಡಾಪಟುಗಳಾದ ಅರ್ಜುನ್ ಲಾಲ್ ಹಾಗೂ ಅರವಿಂದ್ ಸಿಂಗ್ ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ಜಪಾನ್ನ ಟೋಕಿಯೋದಲ್ಲಿ ನಡೆದ ಅರ್ಹತಾ ಟೂರ್ನಿಯಲ್ಲಿ ಪುರುಷರ ಲೈಟ್ ವೈಟ್ ಡಬಲ್ ಸ್ಕಲ್ ವಿಭಾಗದಲ್ಲಿ ಭಾರತದ ಈ ಜೋಡಿ ಎರಡನೇ ಸ್ಥಾನವನ್ನು ಪಡೆದುಕೊಂಡಿತು. ಈ ಮೂಲಕ ಪ್ರತಿಷ್ಠಿತ ಜಾಗತಿಕ ಕ್ರೀಡಾಕೂಟಲ್ಲಿ ಪಾಲ್ಗೊಳ್ಳುವ ಅರ್ಹತೆಯನ್ನು ಸಂಪಾದಿಸಿದೆ.
ಇನ್ನೋರ್ವ ಭಾರತೀಯ ಸ್ಪರ್ಧಿ ಜಾಕರ್ ಖಾನ್ ಪುರುಷರ ಸಿಂಗಲ್ಸ್ ಸ್ಕಲ್ಸ್ ವಿಭಾಗದ ಫೈನಲ್ನಲ್ಲಿ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದರು. ಅಗ್ರ ಐವರಿಗೆ ಒಲಿಂಪಿಕ್ಸ್ಗೆ ಅರ್ಹತೆ ಇತ್ತಾದರೂ ಕೂಡ ಸ್ಕಲ್ ವಿಭಾಗದಲ್ಲಿ ದೇಶವೊಂದಕ್ಕೆ ಒಂದೇ ಮೀಸಲಾಗಿರುವ ಕಾರಣ ಒಲಿಂಪಿಕ್ಸ್ ಅವಕಾಶದಿಂದ ವಂಚಿತರಾಗಿದ್ದಾರೆ.
ಟೋಕಿಯೋದ ಸೀ ಫಾರೆಸ್ಟ್ ವಾಟರ್ವೇನಲ್ಲಿ ಈ ಅರ್ಹತಾ ಟೂರ್ನಿಯನ್ನು ಆಯೋಜಸಲಾಗಿತ್ತು. ಇದರಲ್ಲಿ ಭಾರತದ 14 ಮಂದಿ ಸ್ಪರ್ಧಿಗಳು ಭಾಗಿಯಾಗಿದ್ದು ಇಬ್ಬರು ಅರ್ಹತೆಯನ್ನು ಸಂಪಾದಿಸಿದ್ದಾರೆ. ಇನ್ನು ಈ ಬಗ್ಗೆ ಭಾರತದ ರೋಯಿಂಗ್ ಫೆಡರೇಶನ್ನ ಅಧ್ಯಕ್ಷೆ ಮಾತನಾಡಿದ್ದು "ಈ ಸ್ಪರ್ಧೆಯಲ್ಲಿ ಒಂದು ದೇಶಕ್ಕೆ ಒಂದು ಒಂದು ಅರ್ಹತಾ ಸ್ಥಾನವನ್ನು ಗಳಿಸಿಕೊಳ್ಳುವ ಅವಕಾಶವಿದ್ದು ಭಾರತದ ಅರವಿಂದ್ ಹಾಗೂ ಅರ್ಜುನ್ ಇಲ್ಲಿ ಎರಡನೇ ಸ್ಥಾನವನ್ನು ಪಡೆದು ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ಪುರುಷರ ಸಿಂಗಲ್ ಸ್ಕಲ್ ವಿಭಾಗದಲ್ಲಿ ಜಾಖರ್ ಖಾನ್ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದಾರೂ ದುರಾದೃಷ್ಟವಶಾತ್ ಅವರಿಗೆ ಒಲಿಂಪಿಕ್ಸ್ ಅರ್ಹತೆ ಕೈತಪ್ಪಿದೆ" ಎಂದಿದ್ದಾರೆ.
(Kannada Copy of Mykhel Kannada)
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 08:56 pm
HK News Staffer
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am