ಬ್ರೇಕಿಂಗ್ ನ್ಯೂಸ್
10-05-21 04:42 pm MYKHEL: Srinivasa A ಕ್ರೀಡೆ
ಏಪ್ರಿಲ್ ತಿಂಗಳ ಇಂಟರ್ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ತಿಂಗಳ ಆಟಗಾರ ಪ್ರಶಸ್ತಿ ಪ್ರಕಟವಾಗಿದ್ದು ಪಾಕಿಸ್ತಾನದ ಬಾಬರ್ ಅಜಮ್ಗೆ ಲಭಿಸಿದೆ. ಸೌತ್ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 82 ಎಸೆತಗಳಿಗೆ 94 ರನ್ ಬಾರಿಸಿ ಪಂದ್ಯ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಾಬರ್ ಅಜಮ್ ಆಡಿದ ಅದ್ಭುತ ಆಟ ಅವರಿಗೆ 13 ರೇಟಿಂಗ್ ಪಾಯಿಂಟ್ಗಳನ್ನು ತಂದುಕೊಟ್ಟಿತು.
ಹಾಗೂ ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ ಟ್ವೆಂಟಿ ಪಂದ್ಯದಲ್ಲಿ ಬಾಬರ್ ಅಜಮ್ 59 ಎಸೆತಗಳಲ್ಲಿ 122 ರನ್ ಬಾರಿಸಿ ಮಿಂಚಿದರು. ಏಪ್ರಿಲ್ ತಿಂಗಳಿನಲ್ಲಿ ಐಸಿಸಿ ಅತ್ಯುತ್ತಮ ಬ್ಯಾಟ್ಸ್ಮನ್ ಶ್ರೇಯಾಂಕ ಪಟ್ಟಿಯಲ್ಲಿ ಬಾಬರ್ ಅಜಮ್ ಭಾರತದ ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದರು. ಹಾಗೂ ಏಪ್ರಿಲ್ ತಿಂಗಳಿನಲ್ಲಿ ಬಾಬರ್ ಅಜಮ್ 3 ಏಕದಿನ ಪಂದ್ಯಗಳನ್ನಾಡಿ 228 ರನ್ ಬಾರಿಸಿದರು ಮತ್ತು 7 ಟಿ ಟ್ವೆಂಟಿ ಪಂದ್ಯಗಳನ್ನಾಡಿ 305 ರನ್
ಈ ಮೂಲಕ ಬಾಬರ್ ಅಜಮ್ ಐಸಿಸಿ ಏಪ್ರಿಲ್ ತಿಂಗಳ ಆಟಗಾರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಇನ್ನು ಈ ವರ್ಷದ ಮೊದಲ 3 ತಿಂಗಳ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಯನ್ನು ಭಾರತೀಯರೇ ಪಡೆದುಕೊಂಡಿದ್ದರು, ಪ್ರಸ್ತುತ ವರ್ಷದಲ್ಲಿ ಇದೇ ಮೊದಲ ಬಾರಿಗೆ ಭಾರತೀಯರಲ್ಲದೆ ಬೇರೆ ತಂಡದ ಆಟಗಾರನೊಬ್ಬ ತಿಂಗಳ ಆಟಗಾರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಈ ವರ್ಷದ ಜನವರಿ ತಿಂಗಳಿನಲ್ಲಿ ರಿಷಭ್ ಪಂತ್, ಫೆಬ್ರವರಿಯಲ್ಲಿ ರವಿಚಂದ್ರನ್ ಅಶ್ವಿನ್ ಹಾಗೂ ಮಾರ್ಚ್ ತಿಂಗಳಿನಲ್ಲಿ ಭುವನೇಶ್ವರ್ ಕುಮಾರ್ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.
(Kannada Copy of Mykhel Kannada)
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm