ಬ್ರೇಕಿಂಗ್ ನ್ಯೂಸ್
12-05-21 05:08 pm MYKHEL: Madhukara Shetty ಕ್ರೀಡೆ
ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ಟಿಮ್ ಪೈನ್ ಬಗ್ಗೆ ಆಸ್ಟ್ರೇಲಿಯಾ ಕ್ರಿಕೆಟ್ನ ದಿಗ್ಗಜ ಆಟಗಾರ ಸ್ಟೀವ್ ವಾ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಪೈನ್ ಆಟದಲ್ಲಿ ಹೆಚ್ಚು ಸಹಜವಾಗಿದ್ದು ಭಿನ್ನ ರೀತಿಯಲ್ಲಿ ಯೋಚಿಸುವಂತಾಗಬೇಕೆಂದು ಸ್ಟೀವ್ ವಾ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಸ್ಟೀವ್ ವಾ ಭಾರತದ ವಿರುದ್ಧದ ಸರಣಿ ಸೋಲಿನ ಸಂದರ್ಭವನ್ನು ಉಲ್ಲೇಖಿಸಿದ್ದಾರೆ. ಭಾರತದ ಪ್ರಮುಖ ಆಟಗಾರರ ಅಲಭ್ಯತೆಯ ಸಂದರ್ಭದಲ್ಲೂ ಭಾರತ 2-1 ಅಂತರದಿಂದ ಸೋಲಿಸುವಾಗ ಆಸ್ಟ್ರೇಲಿಯಾ ಬಳಿ ಪ್ಲಾನ್ ಬಿ ಅಥವಾ ಪ್ಲಾನ್ ಸಿ ಇರಲಿಲ್ಲ ಎಂದು ಹೇಳಿಕೊಂಡಿದ್ದಾರೆ.
ಭಾರತದ ವಿರುದ್ಧ ಟೆಸ್ಟ್ ಸರಣಿಯಲ್ಲಿ ಸೋಲು ಕಂಡ ನಂತರ ಟೆಸ್ಟ್ ತಂಡದ ನಾಯಕ ಟಿವ್ ಪೈನ್ ಅವರ ಸ್ಥಾನ ಈಗ ತೂಗುಯ್ಯಾಲೆಯಲ್ಲಿದೆ. ಆದರೆ ತಂಡದ ಕೋಚ್ ಹಾಗೂ ಆಯ್ಕೆಗಾರರು ಟಿಮ್ ಪೈನ್ ಬೆಂಬಲಕ್ಕೆ ನಿಂತಿದ್ದು ಆಶಸ್ಗೂ ಟಿಮ್ ಪೈನ್ ಆಸ್ಟ್ರೇಲಿಯಾ ತಂಡವನ್ನು ಮುನ್ನಡಸುವುದು ಬಹುತೇಕ ಖಚಿತವಾಗಿದೆ. "ಇತ್ತೀಚಿನ ದಿನಗಳಲ್ಲಿ ನೀವು ಸಾಕಷ್ಟು ಯೋಜನೆಗಳನ್ನು ಹೊಂದಿರುತ್ತೀರಿ. ಆದರೆ ಆ ಯೋಜನೆಗಳು ಫಲಿಸದಿದ್ದಾಗ ನೀವು ಪ್ಲಾನ್ 'ಬಿ' ಅಥವಾ ಪ್ಲಾನ್ 'ಸಿ'ಗಳನ್ನು ಹೊಂದಿರುವುದಿಲ್ಲ. ಅಲ್ಲದೆ ಸ್ವಲ್ಪ ಭಿನ್ನವಾಗಿ ಯೋಚಿಸುವುದೇ ಇಲ್ಲ. ಭಾರತದ ವಿರುದ್ಧ ಗೆಲ್ಲಲು ಸಾಧ್ಯವಾಗದ ಕೆಲ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಇಂತವಿಗಳ ಅಗತ್ಯವಿತ್ತು" ಎಂದು ಸ್ಟೀವ್ ವಾ ಕಾರ್ಯಕ್ರಮವೊಂದರಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
(Kannada Copy of Mykhel Kannada)
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm