ಬ್ರೇಕಿಂಗ್ ನ್ಯೂಸ್
12-05-21 05:08 pm MYKHEL: Madhukara Shetty ಕ್ರೀಡೆ
ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ಟಿಮ್ ಪೈನ್ ಬಗ್ಗೆ ಆಸ್ಟ್ರೇಲಿಯಾ ಕ್ರಿಕೆಟ್ನ ದಿಗ್ಗಜ ಆಟಗಾರ ಸ್ಟೀವ್ ವಾ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಪೈನ್ ಆಟದಲ್ಲಿ ಹೆಚ್ಚು ಸಹಜವಾಗಿದ್ದು ಭಿನ್ನ ರೀತಿಯಲ್ಲಿ ಯೋಚಿಸುವಂತಾಗಬೇಕೆಂದು ಸ್ಟೀವ್ ವಾ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಸ್ಟೀವ್ ವಾ ಭಾರತದ ವಿರುದ್ಧದ ಸರಣಿ ಸೋಲಿನ ಸಂದರ್ಭವನ್ನು ಉಲ್ಲೇಖಿಸಿದ್ದಾರೆ. ಭಾರತದ ಪ್ರಮುಖ ಆಟಗಾರರ ಅಲಭ್ಯತೆಯ ಸಂದರ್ಭದಲ್ಲೂ ಭಾರತ 2-1 ಅಂತರದಿಂದ ಸೋಲಿಸುವಾಗ ಆಸ್ಟ್ರೇಲಿಯಾ ಬಳಿ ಪ್ಲಾನ್ ಬಿ ಅಥವಾ ಪ್ಲಾನ್ ಸಿ ಇರಲಿಲ್ಲ ಎಂದು ಹೇಳಿಕೊಂಡಿದ್ದಾರೆ.
ಭಾರತದ ವಿರುದ್ಧ ಟೆಸ್ಟ್ ಸರಣಿಯಲ್ಲಿ ಸೋಲು ಕಂಡ ನಂತರ ಟೆಸ್ಟ್ ತಂಡದ ನಾಯಕ ಟಿವ್ ಪೈನ್ ಅವರ ಸ್ಥಾನ ಈಗ ತೂಗುಯ್ಯಾಲೆಯಲ್ಲಿದೆ. ಆದರೆ ತಂಡದ ಕೋಚ್ ಹಾಗೂ ಆಯ್ಕೆಗಾರರು ಟಿಮ್ ಪೈನ್ ಬೆಂಬಲಕ್ಕೆ ನಿಂತಿದ್ದು ಆಶಸ್ಗೂ ಟಿಮ್ ಪೈನ್ ಆಸ್ಟ್ರೇಲಿಯಾ ತಂಡವನ್ನು ಮುನ್ನಡಸುವುದು ಬಹುತೇಕ ಖಚಿತವಾಗಿದೆ. "ಇತ್ತೀಚಿನ ದಿನಗಳಲ್ಲಿ ನೀವು ಸಾಕಷ್ಟು ಯೋಜನೆಗಳನ್ನು ಹೊಂದಿರುತ್ತೀರಿ. ಆದರೆ ಆ ಯೋಜನೆಗಳು ಫಲಿಸದಿದ್ದಾಗ ನೀವು ಪ್ಲಾನ್ 'ಬಿ' ಅಥವಾ ಪ್ಲಾನ್ 'ಸಿ'ಗಳನ್ನು ಹೊಂದಿರುವುದಿಲ್ಲ. ಅಲ್ಲದೆ ಸ್ವಲ್ಪ ಭಿನ್ನವಾಗಿ ಯೋಚಿಸುವುದೇ ಇಲ್ಲ. ಭಾರತದ ವಿರುದ್ಧ ಗೆಲ್ಲಲು ಸಾಧ್ಯವಾಗದ ಕೆಲ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಇಂತವಿಗಳ ಅಗತ್ಯವಿತ್ತು" ಎಂದು ಸ್ಟೀವ್ ವಾ ಕಾರ್ಯಕ್ರಮವೊಂದರಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
(Kannada Copy of Mykhel Kannada)
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 08:56 pm
HK News Staffer
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am