ಬ್ರೇಕಿಂಗ್ ನ್ಯೂಸ್
27-08-20 10:58 pm Headline Karnataka News Network ಕ್ರೀಡೆ
ದುಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಕೋಚ್ ಆಗಿ ಅನಿಲ್ ಕುಂಬ್ಳೆ ಇರುವುದು ನಮ್ಮ ಅದೃಷ್ಟ ಎಂದು ನಾಯಕ ಕೆಎಲ್ ರಾಹುಲ್ ಹೇಳಿದ್ದಾರೆ.
ಐಪಿಎಲ್ ಟೂರ್ನಿಗಾಗಿ ಯುಎಇಗೆ ತೆರಳಿರುವ ಆಟಗಾರರು ಕ್ವಾರಂಟೈನ್ನಲ್ಲಿದ್ದು, ಈ ಹಿನ್ನೆಲೆಯಲ್ಲಿ ಕೆಎಲ್ ರಾಹುಲ್ ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದರು. ಈ ವೇಳೆ ಕೋಚ್ ಅನಿಲ್ ಕುಂಬ್ಳೆ ಅವರ ಬಗ್ಗೆ ಮಾತನಾಡಿದ್ದು, ಈ ಆವೃತ್ತಿಯಲ್ಲಿ ಅನಿಲ್ ಭಾಯ್ ನಮ್ಮೊಂದಿಗೆ ಇರುವುದು ಅದೃಷ್ಟ. ಒಂದೇ ನಗರದಿಂದ ಬಂದಿರುವುದರಿಂದ ಕ್ರೀಡಾಂಗಣದಲ್ಲಿ ಹಾಗೂ ಹೊರಗೂ ನನಗೆ ಉತ್ತಮ ಬಾಂಧವ್ಯವಿದೆ. ಅವರು ಕೋಚ್ ಆಗಿರುವುದರಿಂದ ನಾಯಕನಾಗಿ ನನ್ನ ಕೆಲಸ ಸುಲಭವಾಗಿದೆ. ತಂಡದ ಎಲ್ಲಾ ಯೋಜನೆಗಳನ್ನು ಅವರೇ ಮಾಡುತ್ತಾರೆ. ಅದನ್ನು ಜಾರಿ ಮಾಡುವುದಷ್ಟೇ ನನ್ನ ಕರ್ತವ್ಯ ಎಂದು ರಾಹುಲ್ ಹೇಳಿದ್ದಾರೆ.
ಪಂಜಾಬ್ ತಂಡದಲ್ಲಿ ಗೇಲ್, ಮ್ಯಾಕ್ಸ್ವೆಲ್ ರೂಪದಲ್ಲಿ ಇಬ್ಬರು ಸ್ಫೋಟಕ ಆಟಗಾರರಿದ್ದು, ಇಬ್ಬರ ಕಾಂಬಿನೇಷನ್ನಲ್ಲಿ ಕಿಂಗ್ಸ್ ಇಲೆವೆನ್ ಉತ್ತಮ ಪ್ರದರ್ಶನ ನೀಡಲಿದೆ ಎಂದು ರಾಹುಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಂಜಾಬ್ ಪರ ಮ್ಯಾಕ್ಸ್ವೆಲ್ ಉತ್ತಮ ಪ್ರದರ್ಶನ ನೀಡಿದ್ದು, ಅವರು ತಂಡಕ್ಕೆ ಬೇಕು ಎಂದು ಹರಾಜಿನಲ್ಲಿ ಬೇಡಿಕೆ ಇಟ್ಟಿದೆ. ಕಳೆದ 2 ವರ್ಷಗಳಿಂದ ಅಂತಹ ಆಟಗಾರ ನಮ್ಮ ತಂಡದ ಮಧ್ಯಮ ಕ್ರಮಾಂಕದಲ್ಲಿ ಇಲ್ಲದ ಕೊರತೆ ಕಾಣಿಸಿತ್ತು. ಗೇಲ್ ಅವರೊಂದಿಗೂ ಹಲವು ವರ್ಷಗಳಿಂದ ಆಡುತ್ತಿದ್ದು, ಅವರ ಅನುಭವ ತಂಡಕ್ಕೆ ಸಹಕಾರಿಯಾಗಲಿದೆ. ಟೂರ್ನಿಯ ಆರಂಭಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ರಾಹುಲ್ ಹೇಳಿದ್ದಾರೆ.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm