ಬ್ರೇಕಿಂಗ್ ನ್ಯೂಸ್
27-08-20 10:58 pm Headline Karnataka News Network ಕ್ರೀಡೆ
ದುಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಕೋಚ್ ಆಗಿ ಅನಿಲ್ ಕುಂಬ್ಳೆ ಇರುವುದು ನಮ್ಮ ಅದೃಷ್ಟ ಎಂದು ನಾಯಕ ಕೆಎಲ್ ರಾಹುಲ್ ಹೇಳಿದ್ದಾರೆ.
ಐಪಿಎಲ್ ಟೂರ್ನಿಗಾಗಿ ಯುಎಇಗೆ ತೆರಳಿರುವ ಆಟಗಾರರು ಕ್ವಾರಂಟೈನ್ನಲ್ಲಿದ್ದು, ಈ ಹಿನ್ನೆಲೆಯಲ್ಲಿ ಕೆಎಲ್ ರಾಹುಲ್ ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದರು. ಈ ವೇಳೆ ಕೋಚ್ ಅನಿಲ್ ಕುಂಬ್ಳೆ ಅವರ ಬಗ್ಗೆ ಮಾತನಾಡಿದ್ದು, ಈ ಆವೃತ್ತಿಯಲ್ಲಿ ಅನಿಲ್ ಭಾಯ್ ನಮ್ಮೊಂದಿಗೆ ಇರುವುದು ಅದೃಷ್ಟ. ಒಂದೇ ನಗರದಿಂದ ಬಂದಿರುವುದರಿಂದ ಕ್ರೀಡಾಂಗಣದಲ್ಲಿ ಹಾಗೂ ಹೊರಗೂ ನನಗೆ ಉತ್ತಮ ಬಾಂಧವ್ಯವಿದೆ. ಅವರು ಕೋಚ್ ಆಗಿರುವುದರಿಂದ ನಾಯಕನಾಗಿ ನನ್ನ ಕೆಲಸ ಸುಲಭವಾಗಿದೆ. ತಂಡದ ಎಲ್ಲಾ ಯೋಜನೆಗಳನ್ನು ಅವರೇ ಮಾಡುತ್ತಾರೆ. ಅದನ್ನು ಜಾರಿ ಮಾಡುವುದಷ್ಟೇ ನನ್ನ ಕರ್ತವ್ಯ ಎಂದು ರಾಹುಲ್ ಹೇಳಿದ್ದಾರೆ.
ಪಂಜಾಬ್ ತಂಡದಲ್ಲಿ ಗೇಲ್, ಮ್ಯಾಕ್ಸ್ವೆಲ್ ರೂಪದಲ್ಲಿ ಇಬ್ಬರು ಸ್ಫೋಟಕ ಆಟಗಾರರಿದ್ದು, ಇಬ್ಬರ ಕಾಂಬಿನೇಷನ್ನಲ್ಲಿ ಕಿಂಗ್ಸ್ ಇಲೆವೆನ್ ಉತ್ತಮ ಪ್ರದರ್ಶನ ನೀಡಲಿದೆ ಎಂದು ರಾಹುಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಂಜಾಬ್ ಪರ ಮ್ಯಾಕ್ಸ್ವೆಲ್ ಉತ್ತಮ ಪ್ರದರ್ಶನ ನೀಡಿದ್ದು, ಅವರು ತಂಡಕ್ಕೆ ಬೇಕು ಎಂದು ಹರಾಜಿನಲ್ಲಿ ಬೇಡಿಕೆ ಇಟ್ಟಿದೆ. ಕಳೆದ 2 ವರ್ಷಗಳಿಂದ ಅಂತಹ ಆಟಗಾರ ನಮ್ಮ ತಂಡದ ಮಧ್ಯಮ ಕ್ರಮಾಂಕದಲ್ಲಿ ಇಲ್ಲದ ಕೊರತೆ ಕಾಣಿಸಿತ್ತು. ಗೇಲ್ ಅವರೊಂದಿಗೂ ಹಲವು ವರ್ಷಗಳಿಂದ ಆಡುತ್ತಿದ್ದು, ಅವರ ಅನುಭವ ತಂಡಕ್ಕೆ ಸಹಕಾರಿಯಾಗಲಿದೆ. ಟೂರ್ನಿಯ ಆರಂಭಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ರಾಹುಲ್ ಹೇಳಿದ್ದಾರೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm