ಬ್ರೇಕಿಂಗ್ ನ್ಯೂಸ್
02-06-21 02:40 pm MYKHEL: Srinivasa A ಕ್ರೀಡೆ
ಟೀಮ್ ಇಂಡಿಯಾ ಜೂನ್ 3ರಂದು ಇಂಗ್ಲೆಂಡ್ನ ಸೌತಾಂಪ್ಟನ್ ತಲುಪಲಿದ್ದು ಜೂನ್ 18ರಂದು ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ಸೆಣಸಾಡಲಿದೆ. ಈ ಪಂದ್ಯ ಮುಗಿದ ಬಳಿಕ ಇಂಗ್ಲೆಂಡ್ನಲ್ಲಿಯೇ ಉಳಿದುಕೊಳ್ಳಲಿರುವ ಟೀಮ್ ಇಂಡಿಯಾ ಆಗಸ್ಟ್ 4ರಿಂದ ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ.
ಜೂನ್ 18ರಿಂದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿಕೊಂಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಇನ್ನು ಇತ್ತೀಚಿಗಷ್ಟೆ ಟೀಮ್ ಇಂಡಿಯಾ ಆಟಗಾರರ ಜೊತೆ ತಂಡದ ಸಿಬ್ಬಂದಿ ವರ್ಗ ಹಾಗೂ ಕುಟುಂಬಸ್ಥರು ಸಹ ಇಂಗ್ಲೆಂಡ್ ಪ್ರವಾಸವನ್ನು ಕೈಗೊಳ್ಳಬಹುದು ಎಂದು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ತಿಳಿಸಿತ್ತು. ಆದರೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್ ಶಾಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯವನ್ನು ವೀಕ್ಷಿಸಲು ಅನುಮತಿ ಸಿಕ್ಕಿಲ್ಲ.
ಹೌದು ಇಂಗ್ಲೆಂಡ್ ದೇಶದಲ್ಲಿನ ಕಠಿಣ ಕ್ವಾರಂಟೈನ್ ನಿಯಮದ ಪ್ರಕಾರ ಬಿಸಿಸಿಐ ಅಧ್ಯಕ್ಷರಾದ ಸೌರವ್ ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್ ಶಾ ಇಂಗ್ಲೆಂಡ್ಗೆ ತೆರಳಿ ಪಂದ್ಯ ವೀಕ್ಷಿಸಬೇಕೆಂದರೆ ಹತ್ತು ದಿನಗಳ ಕಾಲ ಕಠಿಣ ಕ್ವಾರಂಟೈನ್ ನಿಯಮವನ್ನು ಅನುಸರಿಸಬೇಕಾಗಬಹುದು, ಅಷ್ಟೇ ಅಲ್ಲದೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಗಂಗೂಲಿ ಮತ್ತು ಜಯ್ ಶಾಗೆ ಇನ್ನೂ ಅನುಮತಿಯನ್ನು ನೀಡಿಲ್ಲ. ದೇಶದಲ್ಲಿನ ಕಠಿಣ ಕ್ವಾರಂಟೈನ್ ನಿಯಮದಿಂದ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಈ ನಿರ್ಧಾರವನ್ನು ಕೈಗೊಂಡಿದೆ ಎನ್ನಲಾಗುತ್ತಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm