ಬ್ರೇಕಿಂಗ್ ನ್ಯೂಸ್
03-07-21 02:48 pm MYKHEL: Sadashiva ಕ್ರೀಡೆ
ಮುಂಬೈ: ಭಾರತದ ಯುವ ಬ್ಯಾಟ್ಸ್ಮನ್ ಶುಬ್ಮನ್ ಗಿಲ್ ಮತ್ತೆ ಭಾರತಕ್ಕೆ ವಾಪಸ್ಸಾಗುತ್ತಿದ್ದಾರೆ. ಕಾಲಿನ ಗಾಯಕ್ಕೀಡಾಗಿರುವ ಗಿಲ್ ಇಂಗ್ಲೆಂಡ್ ಪ್ರವಾಸದಿಂದ ವಾಪಸ್ಸಾಗುತ್ತಿದ್ದಾರೆ. ಗಿಲ್ ಇನ್ನು 6-8 ವಾರಗಳ ಕಾಲ ಕ್ರಿಕೆಟ್ನಿಂದ ದೂರ ಇರಲಿದ್ದಾರೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ಪರ ಯಾರು ಆರಂಭಿಕರಾಗಿ ಆಡಲಿದ್ದಾರೆ ಎಂಬ ಪ್ರಶ್ನೆ ಎದ್ದಿದೆ.
ಭಾರತ ತಂಡದಲ್ಲಿ ಈಗ ಆರಂಭಿಕರಾಗಿ ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಆಡಿಸಲು ಆಯ್ಕೆಗಳಿವೆ. ಆದರೆ ಇಬ್ಬರೂ ಹತ್ತಿರ ಎರಡು ವರ್ಷಗಳ ಕಾಲ ಒಂದೂ ಟೆಸ್ಟ್ ಪಂದ್ಯ ಆಡಿಲ್ಲ. ಇಬ್ಬರೂ ಫಾರ್ಮ್ನಲ್ಲಿ ಇದ್ದಂತಿಲ್ಲ. ಹೀಗಾಗಿ ಪೃಥ್ವಿ ಅವರನ್ನು ಇಂಗ್ಲೆಂಡ್ಗೆ ಕರೆಸಿಕೊಳ್ಳಲು ಬಿಸಿಸಿಐ ಯೋಚಿಸುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಇಂಗ್ಲೆಂಡ್ನಲ್ಲಿರುವ ಭಾರತೀಯ ತಂಡದಲ್ಲಿ ಮೀಸಲು ಆಟಗಾರರಾಗಿ ಅಭಿಮನ್ಯು ಈಶ್ವರನ್ ಇದ್ದಾರೆ. ಆದರೆ ಇವರೂ ಕೂಡ ಬೆಂಗಾಲ್ ಪರ ಅಂಥ ಪ್ರದರ್ಶನವೇನೂ ನೀಡಿಲ್ಲ. ಈ ಎಲ್ಲಾ ಕಾರಣದಿಂದ ಯುವ ಬ್ಯಾಟ್ಸ್ಮನ್ ಪೃಥ್ವಿ ಶಾ ಇಂಗ್ಲೆಂಡ್ಗೆ ಹಾರುವ ಸಾಧ್ಯತೆಗಳು ಇವೆ.
ಸದ್ಯ ಪೃಥ್ವಿ ಶಾ ಶ್ರೀಲಂಕಾ ಪ್ರವಾಸದಲ್ಲಿದ್ದಾರೆ. ಶಿಖರ್ ಧವನ್ ನಾಯಕತ್ವದಲ್ಲಿರುವ ಭಾರತೀಯ ತಂಡ ಶ್ರೀಲಂಕಾದಲ್ಲಿ ಮೂರು ಟಿ20ಐ ಮೂರು ಏಕದಿನ ಪಂದ್ಯಗಳನ್ನಾಡುವುದರಲ್ಲಿದೆ. ಭಾರತ-ಶ್ರೀಲಂಕಾ ಸರಣಿ ಜುಲೈ 13ರಿಂದ ಆರಂಭಗೊಂಡರೆ, ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ಆಗಸ್ಟ್ 4ರಿಂದ ಶುರುವಾಗಲಿದೆ.
(Kannada Copy of Mykhel Kannada)
india vs england team india wants prithvi shaw as opener in england.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
10-09-25 11:02 am
Mangalore Correspondent
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm