ಬ್ರೇಕಿಂಗ್ ನ್ಯೂಸ್
03-07-21 02:48 pm MYKHEL: Sadashiva ಕ್ರೀಡೆ
ಮುಂಬೈ: ಭಾರತದ ಯುವ ಬ್ಯಾಟ್ಸ್ಮನ್ ಶುಬ್ಮನ್ ಗಿಲ್ ಮತ್ತೆ ಭಾರತಕ್ಕೆ ವಾಪಸ್ಸಾಗುತ್ತಿದ್ದಾರೆ. ಕಾಲಿನ ಗಾಯಕ್ಕೀಡಾಗಿರುವ ಗಿಲ್ ಇಂಗ್ಲೆಂಡ್ ಪ್ರವಾಸದಿಂದ ವಾಪಸ್ಸಾಗುತ್ತಿದ್ದಾರೆ. ಗಿಲ್ ಇನ್ನು 6-8 ವಾರಗಳ ಕಾಲ ಕ್ರಿಕೆಟ್ನಿಂದ ದೂರ ಇರಲಿದ್ದಾರೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ಪರ ಯಾರು ಆರಂಭಿಕರಾಗಿ ಆಡಲಿದ್ದಾರೆ ಎಂಬ ಪ್ರಶ್ನೆ ಎದ್ದಿದೆ.
ಭಾರತ ತಂಡದಲ್ಲಿ ಈಗ ಆರಂಭಿಕರಾಗಿ ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಆಡಿಸಲು ಆಯ್ಕೆಗಳಿವೆ. ಆದರೆ ಇಬ್ಬರೂ ಹತ್ತಿರ ಎರಡು ವರ್ಷಗಳ ಕಾಲ ಒಂದೂ ಟೆಸ್ಟ್ ಪಂದ್ಯ ಆಡಿಲ್ಲ. ಇಬ್ಬರೂ ಫಾರ್ಮ್ನಲ್ಲಿ ಇದ್ದಂತಿಲ್ಲ. ಹೀಗಾಗಿ ಪೃಥ್ವಿ ಅವರನ್ನು ಇಂಗ್ಲೆಂಡ್ಗೆ ಕರೆಸಿಕೊಳ್ಳಲು ಬಿಸಿಸಿಐ ಯೋಚಿಸುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇಂಗ್ಲೆಂಡ್ನಲ್ಲಿರುವ ಭಾರತೀಯ ತಂಡದಲ್ಲಿ ಮೀಸಲು ಆಟಗಾರರಾಗಿ ಅಭಿಮನ್ಯು ಈಶ್ವರನ್ ಇದ್ದಾರೆ. ಆದರೆ ಇವರೂ ಕೂಡ ಬೆಂಗಾಲ್ ಪರ ಅಂಥ ಪ್ರದರ್ಶನವೇನೂ ನೀಡಿಲ್ಲ. ಈ ಎಲ್ಲಾ ಕಾರಣದಿಂದ ಯುವ ಬ್ಯಾಟ್ಸ್ಮನ್ ಪೃಥ್ವಿ ಶಾ ಇಂಗ್ಲೆಂಡ್ಗೆ ಹಾರುವ ಸಾಧ್ಯತೆಗಳು ಇವೆ.
ಸದ್ಯ ಪೃಥ್ವಿ ಶಾ ಶ್ರೀಲಂಕಾ ಪ್ರವಾಸದಲ್ಲಿದ್ದಾರೆ. ಶಿಖರ್ ಧವನ್ ನಾಯಕತ್ವದಲ್ಲಿರುವ ಭಾರತೀಯ ತಂಡ ಶ್ರೀಲಂಕಾದಲ್ಲಿ ಮೂರು ಟಿ20ಐ ಮೂರು ಏಕದಿನ ಪಂದ್ಯಗಳನ್ನಾಡುವುದರಲ್ಲಿದೆ. ಭಾರತ-ಶ್ರೀಲಂಕಾ ಸರಣಿ ಜುಲೈ 13ರಿಂದ ಆರಂಭಗೊಂಡರೆ, ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ಆಗಸ್ಟ್ 4ರಿಂದ ಶುರುವಾಗಲಿದೆ.
(Kannada Copy of Mykhel Kannada)
india vs england team india wants prithvi shaw as opener in england.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm