ಬ್ರೇಕಿಂಗ್ ನ್ಯೂಸ್
03-07-21 02:48 pm MYKHEL: Sadashiva ಕ್ರೀಡೆ
ಮುಂಬೈ: ಭಾರತದ ಯುವ ಬ್ಯಾಟ್ಸ್ಮನ್ ಶುಬ್ಮನ್ ಗಿಲ್ ಮತ್ತೆ ಭಾರತಕ್ಕೆ ವಾಪಸ್ಸಾಗುತ್ತಿದ್ದಾರೆ. ಕಾಲಿನ ಗಾಯಕ್ಕೀಡಾಗಿರುವ ಗಿಲ್ ಇಂಗ್ಲೆಂಡ್ ಪ್ರವಾಸದಿಂದ ವಾಪಸ್ಸಾಗುತ್ತಿದ್ದಾರೆ. ಗಿಲ್ ಇನ್ನು 6-8 ವಾರಗಳ ಕಾಲ ಕ್ರಿಕೆಟ್ನಿಂದ ದೂರ ಇರಲಿದ್ದಾರೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ಪರ ಯಾರು ಆರಂಭಿಕರಾಗಿ ಆಡಲಿದ್ದಾರೆ ಎಂಬ ಪ್ರಶ್ನೆ ಎದ್ದಿದೆ.
ಭಾರತ ತಂಡದಲ್ಲಿ ಈಗ ಆರಂಭಿಕರಾಗಿ ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಆಡಿಸಲು ಆಯ್ಕೆಗಳಿವೆ. ಆದರೆ ಇಬ್ಬರೂ ಹತ್ತಿರ ಎರಡು ವರ್ಷಗಳ ಕಾಲ ಒಂದೂ ಟೆಸ್ಟ್ ಪಂದ್ಯ ಆಡಿಲ್ಲ. ಇಬ್ಬರೂ ಫಾರ್ಮ್ನಲ್ಲಿ ಇದ್ದಂತಿಲ್ಲ. ಹೀಗಾಗಿ ಪೃಥ್ವಿ ಅವರನ್ನು ಇಂಗ್ಲೆಂಡ್ಗೆ ಕರೆಸಿಕೊಳ್ಳಲು ಬಿಸಿಸಿಐ ಯೋಚಿಸುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇಂಗ್ಲೆಂಡ್ನಲ್ಲಿರುವ ಭಾರತೀಯ ತಂಡದಲ್ಲಿ ಮೀಸಲು ಆಟಗಾರರಾಗಿ ಅಭಿಮನ್ಯು ಈಶ್ವರನ್ ಇದ್ದಾರೆ. ಆದರೆ ಇವರೂ ಕೂಡ ಬೆಂಗಾಲ್ ಪರ ಅಂಥ ಪ್ರದರ್ಶನವೇನೂ ನೀಡಿಲ್ಲ. ಈ ಎಲ್ಲಾ ಕಾರಣದಿಂದ ಯುವ ಬ್ಯಾಟ್ಸ್ಮನ್ ಪೃಥ್ವಿ ಶಾ ಇಂಗ್ಲೆಂಡ್ಗೆ ಹಾರುವ ಸಾಧ್ಯತೆಗಳು ಇವೆ.
ಸದ್ಯ ಪೃಥ್ವಿ ಶಾ ಶ್ರೀಲಂಕಾ ಪ್ರವಾಸದಲ್ಲಿದ್ದಾರೆ. ಶಿಖರ್ ಧವನ್ ನಾಯಕತ್ವದಲ್ಲಿರುವ ಭಾರತೀಯ ತಂಡ ಶ್ರೀಲಂಕಾದಲ್ಲಿ ಮೂರು ಟಿ20ಐ ಮೂರು ಏಕದಿನ ಪಂದ್ಯಗಳನ್ನಾಡುವುದರಲ್ಲಿದೆ. ಭಾರತ-ಶ್ರೀಲಂಕಾ ಸರಣಿ ಜುಲೈ 13ರಿಂದ ಆರಂಭಗೊಂಡರೆ, ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ಆಗಸ್ಟ್ 4ರಿಂದ ಶುರುವಾಗಲಿದೆ.
(Kannada Copy of Mykhel Kannada)
india vs england team india wants prithvi shaw as opener in england.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am