ಬ್ರೇಕಿಂಗ್ ನ್ಯೂಸ್
02-09-20 06:41 pm Headline Karnataka News Network ಕ್ರೀಡೆ
ನ್ಯೂಯಾರ್ಕ್, ಸೆಪ್ಟೆಂಬರ್.2: ಭಾರತದ ಸುಮಿತ್ ನಗಲ್ ಯುಎಸ್ ಓಪನ್ ಟೆನಿಸ್ ಟೂರ್ನಿಯಲ್ಲಿ 7 ವರ್ಷಗಳ ನಂತರ ಗ್ರ್ಯಾನ್ ಸ್ಲಾಮ್ ಟೂರ್ನಿಯಲ್ಲಿ 2ನೇ ಸುತ್ತು ಪ್ರವೇಶಿಸಿದ ಭಾರತೀಯ ಆಟಗಾರ ಎಂಬ ಗೌರವಕ್ಕೆ ಪಾತ್ರರಾಗಿದ್ದು ಈ ಮೂಲಕ ಭಾರತೀಯ ಟೆನಿಸ್ನಲ್ಲಿ ಹೊಸ ಅಧ್ಯಾಯ ಬರೆದರು. ವಿಶ್ವದ ನಂ.122ನೇ ಆಟಗಾರ ನಗಾಲ್ ಎರಡನೇ ಸುತ್ತಿನಲ್ಲಿ ಎರಡನೇ ಶ್ರೇಯಾಂಕದ ಆಸ್ಟ್ರೀಯದ ಡೊಮಿನಿಕ್ ಥೀಮ್ ಸವಾಲು ಎದುರಿಸಲಿದ್ದಾರೆ.
ಮಂಗಳವಾರ ರಾತ್ರಿ ನಡೆದ ಪುರುಷರ ಸಿಂಗಲ್ಸ್ನ ಮೊದಲ ಸುತ್ತಿನ ಪಂದ್ಯದಲ್ಲಿ ಸುಮಿತ್ ಅಮೆರಿಕದ ಬ್ರಾಡ್ಲಿ ಕ್ಲಾನ್ರನ್ನು 6-1,6-3,3-6,6-1 ಸೆಟ್ಗಳ ಅಂತರದಿಂದ ಮಣಿಸಿದರು. ಈ ಫಲಿತಾಂಶದೊಂದಿಗೆ 23ರ ಹರೆಯದ ಸುಮಿತ್ ಏಳು ವರ್ಷಗಳ ಬಳಿಕ ಟೂರ್ನಿಯ ಪ್ರಮುಖ ಸುತ್ತಿನ ಮೊದಲ ಪಂದ್ಯವನ್ನು ಜಯಿಸಿದ ಭಾರತದ ಮೊದಲ ಆಟಗಾರ ಎನಿಸಿಕೊಂಡರು. 2013ರಲ್ಲಿ ಸೋಮದೇವ್ ದೇವ್ವರ್ಮನ್ ಈ ಸಾಧನೆ ಮಾಡಿದ್ದರು. ದೇವವರ್ಮನ್ ಆಸ್ಟ್ರೇಲಿಯನ್ ಓಪನ್, ಫ್ರೆಂಚ್ ಓಪನ್ ಹಾಗೂ ಯು.ಎಸ್.ಓಪನ್ನಲ್ಲಿ ಎರಡನೇ ಸುತ್ತಿಗೆ ತಲುಪಿದ್ದಾರೆ.
ಕಳೆದ ವರ್ಷ ಯುಎಸ್ ಓಪನ್ ಮೊದಲ ಸುತ್ತಿನಲ್ಲಿ ರೋಜರ್ ಫೆಡರರ್ರನ್ನು ಎದುರಿಸಿದ್ದ ಸುಮಿತ್ ನಗಾಲ್ ಅಮೆರಿಕದ ಆಟಗಾರ ಕ್ಲಾನ್ ವಿರುದ್ಧ ಮೊದಲೆರಡು ಸೆಟ್ಗಳನ್ನು 6-1, 6-3 ಅಂತರದಿಂದ ಗೆದ್ದುಕೊಂಡು ಭರ್ಜರಿ ಆರಂಭವನ್ನು ಪಡೆದರು. 3ನೇ ಸೆಟ್ನ್ನು ಕಳೆದುಕೊಂಡರೂ ನಾಲ್ಕನೇ ಸೆಟ್ನ್ನು 6-1 ಅಂತರದಿಂದ ಜಯಿಸಿ ಪಂದ್ಯವನ್ನು ಜಯಿಸಿದರು.
15-04-26 07:05 pm
HK News Staffer
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
15-04-26 11:40 pm
HK News Desk
ಬಾಲಕನ ಜೀವ ತೆಗೆದ ಕ್ರಿಕೆಟ್ ಆಟ ; ಚೆಂಡು ಹೆಕ್ಕಲು ಹ...
15-04-26 05:29 pm
ಚಿಕ್ಕೋಡಿಯಲ್ಲಿ ಮಾನಗೇಡಿ ಹತ್ಯೆ; ಪತಿಯನ್ನು ಬಿಟ್ಟು...
15-04-26 05:03 pm
ಕೌಟುಂಬಿಕ ಕಲಹ ; 14 ವರ್ಷದ ಮಗಳನ್ನು ಉಸಿರುಗಟ್ಟಿಸಿ...
14-04-26 11:16 pm
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am