ಬ್ರೇಕಿಂಗ್ ನ್ಯೂಸ್
02-09-20 06:41 pm Headline Karnataka News Network ಕ್ರೀಡೆ
ನ್ಯೂಯಾರ್ಕ್, ಸೆಪ್ಟೆಂಬರ್.2: ಭಾರತದ ಸುಮಿತ್ ನಗಲ್ ಯುಎಸ್ ಓಪನ್ ಟೆನಿಸ್ ಟೂರ್ನಿಯಲ್ಲಿ 7 ವರ್ಷಗಳ ನಂತರ ಗ್ರ್ಯಾನ್ ಸ್ಲಾಮ್ ಟೂರ್ನಿಯಲ್ಲಿ 2ನೇ ಸುತ್ತು ಪ್ರವೇಶಿಸಿದ ಭಾರತೀಯ ಆಟಗಾರ ಎಂಬ ಗೌರವಕ್ಕೆ ಪಾತ್ರರಾಗಿದ್ದು ಈ ಮೂಲಕ ಭಾರತೀಯ ಟೆನಿಸ್ನಲ್ಲಿ ಹೊಸ ಅಧ್ಯಾಯ ಬರೆದರು. ವಿಶ್ವದ ನಂ.122ನೇ ಆಟಗಾರ ನಗಾಲ್ ಎರಡನೇ ಸುತ್ತಿನಲ್ಲಿ ಎರಡನೇ ಶ್ರೇಯಾಂಕದ ಆಸ್ಟ್ರೀಯದ ಡೊಮಿನಿಕ್ ಥೀಮ್ ಸವಾಲು ಎದುರಿಸಲಿದ್ದಾರೆ.
ಮಂಗಳವಾರ ರಾತ್ರಿ ನಡೆದ ಪುರುಷರ ಸಿಂಗಲ್ಸ್ನ ಮೊದಲ ಸುತ್ತಿನ ಪಂದ್ಯದಲ್ಲಿ ಸುಮಿತ್ ಅಮೆರಿಕದ ಬ್ರಾಡ್ಲಿ ಕ್ಲಾನ್ರನ್ನು 6-1,6-3,3-6,6-1 ಸೆಟ್ಗಳ ಅಂತರದಿಂದ ಮಣಿಸಿದರು. ಈ ಫಲಿತಾಂಶದೊಂದಿಗೆ 23ರ ಹರೆಯದ ಸುಮಿತ್ ಏಳು ವರ್ಷಗಳ ಬಳಿಕ ಟೂರ್ನಿಯ ಪ್ರಮುಖ ಸುತ್ತಿನ ಮೊದಲ ಪಂದ್ಯವನ್ನು ಜಯಿಸಿದ ಭಾರತದ ಮೊದಲ ಆಟಗಾರ ಎನಿಸಿಕೊಂಡರು. 2013ರಲ್ಲಿ ಸೋಮದೇವ್ ದೇವ್ವರ್ಮನ್ ಈ ಸಾಧನೆ ಮಾಡಿದ್ದರು. ದೇವವರ್ಮನ್ ಆಸ್ಟ್ರೇಲಿಯನ್ ಓಪನ್, ಫ್ರೆಂಚ್ ಓಪನ್ ಹಾಗೂ ಯು.ಎಸ್.ಓಪನ್ನಲ್ಲಿ ಎರಡನೇ ಸುತ್ತಿಗೆ ತಲುಪಿದ್ದಾರೆ.
ಕಳೆದ ವರ್ಷ ಯುಎಸ್ ಓಪನ್ ಮೊದಲ ಸುತ್ತಿನಲ್ಲಿ ರೋಜರ್ ಫೆಡರರ್ರನ್ನು ಎದುರಿಸಿದ್ದ ಸುಮಿತ್ ನಗಾಲ್ ಅಮೆರಿಕದ ಆಟಗಾರ ಕ್ಲಾನ್ ವಿರುದ್ಧ ಮೊದಲೆರಡು ಸೆಟ್ಗಳನ್ನು 6-1, 6-3 ಅಂತರದಿಂದ ಗೆದ್ದುಕೊಂಡು ಭರ್ಜರಿ ಆರಂಭವನ್ನು ಪಡೆದರು. 3ನೇ ಸೆಟ್ನ್ನು ಕಳೆದುಕೊಂಡರೂ ನಾಲ್ಕನೇ ಸೆಟ್ನ್ನು 6-1 ಅಂತರದಿಂದ ಜಯಿಸಿ ಪಂದ್ಯವನ್ನು ಜಯಿಸಿದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm