ಬ್ರೇಕಿಂಗ್ ನ್ಯೂಸ್
10-07-21 03:55 pm MYKHEL: Sadashiva ಕ್ರೀಡೆ
ನವದೆಹಲಿ: ಭಾರತದ ವೇಗಿ ಪಂಕಜ್ ಸಿಂಗ್ ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. 36ರ ಹರೆಯದ ಪಂಕಜ್ 2014ಕ್ಕೆ ಕೊನೇ ಸಾರಿ ಸ್ಪರ್ಧಾತ್ಮಕ ಕ್ರಿಕೆಟ್ನಲ್ಲಿ ಪಾಲ್ಗೊಂಡಿದ್ದರು. ಈಚಿನ ದಿನಗಳಲ್ಲಿ ಕ್ರಿಕೆಟ್ನಿಂತ ದೂರವೇ ಇದ್ದ ಪಂಕಜ್, ಕ್ರಿಕೆಟ್ ವೃತ್ತಿಗೆ ತೆರೆಯೆಳೆಯುವ ನಿರ್ಧಾರ ಶನಿವಾರ (ಜುಲೈ 10) ಪ್ರಕಟಿಸಿದ್ದಾರೆ.
ಮೂಲತಃ ಉತ್ತರ ಪ್ರದೇಶದವರಾದ ಪಂಕಜ್ ಸಿಂಗ್ ಭಾರತದ ಪರ 2 ಟೆಸ್ಟ್, 1 ಏಕದಿನ ಪಂದ್ಯ, 17 ಐಪಿಎಲ್ ಪಂದ್ಯಗಳಲ್ಲಿ ಆಡಿದ್ದರು. ಮಧ್ಯಮ ವೇಗಿಯಾದ ಪಂಕಜ್ 2 ಟೆಸ್ಟ್ ಪಂದ್ಯಗಳಲ್ಲಿ 2 ವಿಕೆಟ್, ಐಪಿಎಲ್ನಲ್ಲಿ 11 ವಿಕೆಟ್ ದಾಖಲೆ ಹೊಂದಿದ್ದಾರೆ.

2010ರಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಪಂಕಜ್ ಪಾದಾರ್ಪಣೆ ಮಾಡಿದ್ದರು. 2014ರಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕಡೇಯಸಾರಿ ಆಡಿದ್ದರು. ಅದಾಗಿ ಪಂಕಜ್ ಅಂತಾರಾಷ್ಟ್ರೀಯ ಪಂದ್ಯ ಆಡಿಲ್ಲ. ಐಪಿಎಲ್ನಲ್ಲಿ ಪಂಕಜ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದಾರೆ.
'ನಿವೃತ್ತಿಯ ನಿರ್ಧಾರ ಪ್ರಕಟಿಸೋದು ಸುಲಭವಲ್ಲ. ಆದರೆ ಏಲ್ಲಾ ಕ್ರೀಡಾಪಟುಗಳ ಬದುಕಿನಲ್ಲೂ ಆ ಒಂದು ಕ್ಷಣ ಬಂದೇ ಬರುತ್ತದೆ. ಭಾರ ಮನಸ್ಸು ಮತ್ತು ಮಿಶ್ರ ಭಾವಗಳೊಂದಿಗೆ ನಾನು ಎಲ್ಲಾ ಕ್ರಿಕೆಟ್ ಮಾದರಿಗಳಿಗೆ ನಿವೃತ್ತಿ ಘೋಷಿಸುತ್ತಿದ್ದೇನೆ," ಎಂದು ನಿವೃತ್ತಿ ವೇಳೆ ಪಂಕಜ್ ಹೇಳಿದ್ದಾರೆ.
(Kannada Copy of Mykhel Kannada)
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am