ಬ್ರೇಕಿಂಗ್ ನ್ಯೂಸ್
16-07-21 12:07 pm MYKHEL: Sadashiva ಕ್ರೀಡೆ
ನವದೆಹಲಿ: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಮ್ ಇಂಡಿಯಾದಲ್ಲಿ ಕೋವಿಡ್-19 ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಭಾರತ-ಇಂಗ್ಲೆಂಡ್ ಮಧ್ಯೆ ಐದು ಪಂದ್ಯಗಳ ಟೆಸ್ಟ್ ಸರಣಿ ಆರಂಭಕ್ಕೆ ಇನ್ನು ಎರಡು ವಾರಗಳು ಬಾಕಿಯಿರುವಾಗ ವಿರಾಟ್ ಕೊಹ್ಲಿ ಪಾಳಯದಲ್ಲಿ ಕೊರೊನಾ ಭೀತಿ ಶುರುವಾಗಿದೆ.
ಭಾರತ ತಂಡದಲ್ಲೀಗ ಕೋವಿಡ್ ಭೀತಿ ಶುರುವಾಗಿದೆಯಾದರೂ ಇಂಗ್ಲೆಂಡ್ಗೆ ಹೆಚ್ಚುವರಿ ಆಟಗಾರರನ್ನು ಕಳುಹಿಸಿಕೊಡುತ್ತಿಲ್ಲ ಎಂದು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಮೂಲ ತಿಳಿಸಿದೆ. ಭಾರತ ತಂಡದಲ್ಲಿ ಮೂವರಿಗೆ ಈಗಾಗಲೇ ಕೋವಿಡ್ ಪಾಸಿಟಿವ್ ಬಂದಿರುವುದು ಬಹಿರಂಗಗೊಂಡಿದೆ.
ಭಾರತೀಯ ತಂಡ ಈಗ ಡರ್ಹ್ಯಾಮ್ನಲ್ಲಿ ಬಯೋಬಬಲ್ ಪ್ರವೇಶಿಸಿದೆ. ಆದರೆ ತಂಡದ ಯುವ ಬ್ಯಾಟ್ಸ್ಮನ್ ಕಮ್ ವಿಕೆಟ್ ಕೀಪರ್ ರಿಷಭ್ ಪಂತ್, ಅನುಭವಿ ವೃದ್ಧಿಮಾನ್ ಸಾಹ ಮತ್ತು ಟ್ರೇನಿಂಗ್ ಸಿಬ್ಬಂದಿ ದಯಾನಂದ ಗರಣಿ ಲಂಡನ್ನಲ್ಲೇ ಉಳಿದು ಕ್ವಾರಂಟೈನ್ ಪಾಲಿಸುತ್ತಿದ್ದಾರೆ. ಇವರಲ್ಲಿ ಪಂತ್, ಗರಣಿಗೆ ಕೋವಿಡ್ ಪಾಸಿಟಿವ್ ಇದ್ದರೆ, ಸಾಹ ಮುನ್ನೆಚ್ಚರಿಕೆಯಾಗಿ ಐಸೊಲೇಶನ್ನಲ್ಲಿದ್ದಾರೆ.
ಆಟಗಾರರಲ್ಲಿ ಸಾಹ ಮತ್ತು ಪಂತ್ ಇಬ್ಬರೂ ಕ್ವಾರಂಟೈನ್ ಅವಧಿ ಮುಗಿಸುತ್ತ ಬಂದಿರುವುದರಿಂದ ಈಗಾಗಲೇ ಇಂಗ್ಲೆಂಡ್ನಲ್ಲಿರುವ ಭಾರತೀಯ ತಂಡಕ್ಕೆ ಹೆಚ್ಚುವರಿ ಆಟಗಾರರನ್ನು ಕಳುಹಿಸುತ್ತಿಲ್ಲ ಎಂದು ಬಿಸಿಸಿಐ ತಿಳಿಸಿದೆ. ಇಂಗ್ಲೆಂಡ್ನಲ್ಲೀಗ 20 ಆಟಗಾರರು 4 ಮೀಸಲು ಆಟಗಾರರು ಇದ್ದಾರೆ. ಆಗಸ್ಟ್ 4ರಿಂದ ಸೆಪ್ಟೆಂಬರ್ 14ರ ವರೆಗೆ ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ನಡೆಯಲಿದೆ.
(Kannada Copy of Mykhel Kannada)
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm