ಬ್ರೇಕಿಂಗ್ ನ್ಯೂಸ್
26-07-21 03:48 pm MYKHEL: Sadashiva ಕ್ರೀಡೆ
ಟೋಕಿಯೋ: ಭಾರತದ ಸ್ಟಾರ್ ಟೇಬಲ್ ಟೆನಿಸ್ ಆಟಗಾರ್ತಿ ಮಣಿಕಾ ಬಾತ್ರಾ ಮಹಿಳಾ ಸಿಂಗಲ್ಸ್ ಮೂರನೇ ಸುತ್ತಿನ ಪಂದ್ಯದಲ್ಲಿ ಸೋಲನುಭವಿಸಿದ್ದಾರೆ. ಆಸ್ಟ್ರಿಯಾದ ಸೋಫಿಯಾ ಪೋಲ್ಕನೋವಾ ಎದುರು ಬಾತ್ರಾ ಸೋಲು ಕಂಡಿದ್ದಾರೆ. ಇದರೊಂದಿಗೆ ಒಲಿಂಪಿಕ್ಸ್ನಲ್ಲಿ ಭಾರತದ ನಿರಾಸೆಯ ಹಾದಿ ಮುಂದುವರೆದಿದೆ.
ಸೋಮವಾರ (ಜುಲೈ 26) ನಡೆದ ಮಹಿಳಾ ಟೇಬಲ್ ಟೆನಿಸ್ ಮೂರನೇ ಸುತ್ತಿನ ಪಂದ್ಯದಲ್ಲಿ ಮಣಿಕಾ ಬಾತ್ರಾ ಅವರು ಸೋಫಿಯಾ ಪೋಲ್ಕನೋವಾ ಎದುರು 0-4 (8-11, 2-11, 5-11, 7-11)ರ ಅಂತರದ ಸೋಲನುಭವಿಸಿದ್ದಾರೆ. ಇಬ್ಬರ ಮಧ್ಯೆ 27 ನಿಮಿಷಗಳ ಕದನ ನಡೆದಿತ್ತು.
ಈ ಒಂದು ಪಂದ್ಯದಲ್ಲಿ ಮಣಿಕಾ ಗೆದ್ದಿದ್ದರೂ ಕೊನೇ 16ನೇ ಹಂತದ ಸ್ಪರ್ಧೆಗೆ ಬಾತ್ರಾ ಪ್ರವೇಶ ಗಿಟ್ಟಿಸಿಕೊಳ್ಳುತ್ತಿದ್ದರು. ಆದರೆ ವಿಶ್ವ ನಂ.16ನೇ ಶ್ರೇಯಾಂಕಿತೆ ಸೋಫಿಯಾ ಇದಕ್ಕೆ ಅವಕಾಶ ನೀಡಲಿಲ್ಲ. ಭಾರತೀಯ ಆಟಗಾರ್ತಿಯೆದುರು ಸೋಫಿಯಾ ಪಾರಮ್ಯ ಮೆರೆದಿದ್ದು ಕಾಣಸಿಕ್ಕಿತು.
ಸೋಮವಾರವೇ ಭಾರತದ ಮತ್ತೊಬ್ಬ ಟೇಬಲ್ ಟೆನಿಸ್ ಆಟಗಾರ್ತಿ ಸುತೀರ್ಥ ಮುಖರ್ಜಿ ಕೂಡ ಪಂದ್ಯ ಸೋತು ಕ್ರೀಡಾಕೂಟದಿಂದ ಹೊರನಡೆದಿದ್ದರು. ಇನ್ನು ಅನುಭವಿ ಆಟಗಾರ ಶರತ್ ಕಮಲ್ ಮೂರನೇ ಸುತ್ತಿಗೆ ಆಯ್ಕೆಯಾಗಿದ್ದು, ಅವರಿಗೆ ಜುಲೈ 27ರಂದು ಚೀನಾದ ಮಾ ಲಾಂಗ್ ವಿರುದ್ಧ ಸ್ಪರ್ಧೆಯಿದೆ.
(Kannada Copy of Mykhel Kannada)
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am