ಬ್ರೇಕಿಂಗ್ ನ್ಯೂಸ್
27-07-21 11:45 am MYKHEL: Srinivasa A ಕ್ರೀಡೆ
ಪ್ರಸ್ತುತ ನಡೆಯುತ್ತಿರುವ ಪ್ರತಿಷ್ಠಿತ ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾರತದ ಮೀರಾಬಾಯಿ ಚಾನು ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ಹೀಗೆ ಟೋಕಿಯೋ ಒಲಿಂಪಿಕ್ಸ್ನಲ್ಲಿ ರಜತ ಪದಕ ಗೆಲ್ಲುವುದರ ಮೂಲಕ ಮೀರಾಬಾಯಿ ಚಾನು ದೇಶದ ಹಲವಾರು ಯುವ ಕ್ರೀಡಾಪಟುಗಳಿಗೆ ಮಾದರಿಯಾಗಿ ನಿಂತಿದ್ದಾರೆ.
ತಾವು ಪಟ್ಟ ಶ್ರಮ ಮತ್ತು ತಮ್ಮ ಪ್ರತಿಭೆಯಿಂದ ಮೀರಾಬಾಯಿ ಚಾನು ಹಲವಾರು ಜನರಿಗೆ ಸ್ಫೂರ್ತಿಯಾಗಿದ್ದಾರೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶ್ಲಾಘಿಸಿದ್ದಾರೆ. ಅಷ್ಟೇ ಅಲ್ಲದೆ ಇಡೀ ದೇಶವೇ ಹೆಮ್ಮೆ ಪಡುವಂತಹ ಸಾಧನೆ ಮಾಡಿರುವ ಮೀರಾಬಾಯಿ ಚಾನುಗೆ 2 ಕೋಟಿ ರೂಪಾಯಿ ಮತ್ತು ರೈಲ್ವೆ ಹುದ್ದೆಯಲ್ಲಿ ಬಡ್ತಿ ನೀಡುವುದಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ.
ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾಗವಹಿಸಿದ್ದ ಮೀರಾಬಾಯಿ ಚಾನು 49 ಕೆಜಿ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಎರಡನೇ ಸ್ಥಾನ ಪಡೆದುಕೊಂಡು ರಜತ ಪದಕಕ್ಕೆ ಮುತ್ತಿಟ್ಟಿದ್ದರು. ಈ ಮೂಲಕ 21 ವರ್ಷಗಳ ಬಳಿಕ ಭಾರತ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಪದಕ ಗೆದ್ದಂತಾಯಿತು. ಕೇವಲ ಕೇಂದ್ರ ರೈಲ್ವೆ ಸಚಿವರು ಮಾತ್ರವಲ್ಲದೆ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಕೂಡಾ ಮೀರಾಬಾಯಿ ಚಾನುಗೆ ಪೊಲೀಸ್ ಇಲಾಖೆಯಲ್ಲಿ ಹುದ್ದೆ ಮತ್ತು 1 ಕೋಟಿ ಬಹುಮಾನವನ್ನು ಘೋಷಿಸಿದ್ದರು. ರೈಲ್ವೆ ಇಲಾಖೆಯಲ್ಲಿ ಟಿಕೆಟ್ ಚೆಕಿಂಗ್ ಇನ್ಸ್ಪೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮೀರಾಬಾಯಿ ಚಾನುಗೆ ಇದೀಗ ಅದೇ ಹುದ್ದೆಯಲ್ಲಿ ಬಡ್ತಿ ಮತ್ತು 2 ಕೋಟಿಯನ್ನು ರೈಲ್ವೆ ಸಚಿವರು ಘೋಷಿಸಿದ್ದರೆ, ಅತ್ತ ಮಣಿಪುರ ಸಿಎಂ 1 ಕೋಟಿ ಬಹುಮಾನ ಮತ್ತು ಪೊಲೀಸ್ ಇಲಾಖೆಯಲ್ಲಿ ಹುದ್ದೆಯನ್ನು ಘೋಷಿಸಿದ್ದಾರೆ.
(Kannada Copy of Mykhel Kannada)
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm