ಬ್ರೇಕಿಂಗ್ ನ್ಯೂಸ್
07-08-21 05:46 pm Headline Karnataka News Network ಕ್ರೀಡೆ
ನವದೆಹಲಿ, ಆಗಸ್ಟ್ 7: ಭಾರತೀಯ ಕ್ರೀಡಾಭಿಮಾನಿಗಳ ಪಾಲಿಗೆ ಇಂದು ಮರೆಯಲಾರದ ದಿನ. ಇದೇ ಮೊದಲ ಬಾರಿಗೆ ಭಾರತೀಯನೊಬ್ಬ ಒಲಿಂಪಿಕ್ ಅತ್ಲೀಟ್ ವಿಭಾಗದಲ್ಲಿ ಚಿನ್ನದ ಬೇಟೆಯಾಡಿ ಇತಿಹಾಸ ಸೃಷ್ಟಿಸಿದ್ದಾನೆ. ಜಾವ್ಲಿನ್ ಥ್ರೋ ವಿಭಾಗದಲ್ಲಿ 23 ವರ್ಷದ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದಿದ್ದಾರೆ. 87.58 ಮೀಟರ್ ದೂರಕ್ಕೆ ಎಸೆಯುವ ಮೂಲಕ ನೀರಜ್ ಚೋಪ್ರಾ ಹೊಸ ಚರಿತ್ರೆ ಸೃಷ್ಟಿಸಿದ್ದು, ವಿಶ್ವದ ಗಮನ ಗೆದ್ದಿದ್ದಾರೆ.
ಭಾರತದ ಯಾವುದೇ ಅತ್ಲೀಟ್ ಒಲಿಂಪಿಕ್ ನಲ್ಲಿ ಈವರೆಗೆ ಪದಕ ಪಡೆದಿದ್ದೇ ಇಲ್ಲ. ಆಫ್ರಿಕನ್ ಮೂಲದವರು ಅಥವಾ ಜರ್ಮನಿ, ಚೀನಾ ಮೂಲದವರು ಮಾತ್ರ ಅತ್ಲೀಟ್ ನಲ್ಲಿ ಪ್ರಾಬಲ್ಯ ಪಡೆದಿದ್ದರು. ಅಂಥದ್ದರಲ್ಲಿ ಭಾರತದ ನೀರಜ್ ಚೋಪ್ರಾ ಜಾವ್ಲಿನ್ ಥ್ರೋ ವಿಭಾಗದಲ್ಲಿ ದೊಡ್ಡ ಸಾಧನೆ ಮಾಡಿದ್ದಾರೆ.



ಚೋಪ್ರಾ ಮೊದಲ ಅರ್ಹತಾ ಸುತ್ತಿನಲ್ಲೇ 86.59 ಮೀಟರ್ ದೂರಕ್ಕೆ ಜಾವ್ಲಿನ್ ಎಸೆದು ಗಮನ ಸೆಳೆದಿದ್ದರು. ಅರ್ಹತಾ ಸುತ್ತಿನಲ್ಲಿ ಅತ್ಯಂತ ಹೆಚ್ಚು ದೂರಕ್ಕೆ ಎಸೆದಿದ್ದು ಈ ಬಾರಿ ಪದಕ ಗೆಲ್ಲುವ ಭರವಸೆ ಮೂಡಿಸಿದ್ದರು. ಎರಡನೇ ಸುತ್ತಿನಲ್ಲಿ 87.58 ಮೀಟರ್ ದೂರಕ್ಕೆ ಎಸೆದು ಪದಕ ಗೆಲ್ಲುವತ್ತ ಮತ್ತಷ್ಟು ಹತ್ತಿರವಾಗಿದ್ದರು. ಕೊನೆಗೆ, ಇದೇ 87.58 ಮೀಟರ್ ಉದ್ದಕ್ಕೆ ಎಸೆದ ಸಾಧನೆಯನ್ನು ಅತಿ ಗರಿಷ್ಠವೆಂದು ಪರಿಗಣಿಸಿ ಚಿನ್ನದ ಪದಕದ ಘೋಷಣೆ ಮಾಡಲಾಗಿದೆ.
ಜೆಕ್ ರಿಪಬ್ಲಿಕ್ ದೇಶದ ವೆಡ್ಲೆಜ್ ಜೇಕಬ್ 86.67 ಮೀಟರ್ ಸಾಧನೆಯ ಮೂಲಕ ಎರಡನೇ ಸ್ಥಾನಿಯಾದರು. ಅದೇ ದೇಶದ ವೆಸ್ಲೀ ಎಂಬಾತ 85.44 ಮೀಟರ್ ದೂರದ ಸಾಧನೆಯ ಮೂಲಕ ತೃತೀಯ ಸ್ಥಾನಿಯಾಗಿದ್ದಾರೆ. ಭಾರತದ ಪಾಲಿಗೆ ಎರಡನೇ ವೈಯಕ್ತಿಕ ಸ್ವರ್ಣದ ಸಾಧನೆಯಿದು. ಈ ಹಿಂದೆ ಶೂಟರ್ ಅಭಿನವ್ ಬಿಂದ್ರಾ ಚಿನ್ನದ ಸಾಧನೆ ಮಾಡಿದ್ದರು.
History has been scripted at Tokyo! What @Neeraj_chopra1 has achieved today will be remembered forever. The young Neeraj has done exceptionally well. He played with remarkable passion and showed unparalleled grit. Congratulations to him for winning the Gold. #Tokyo2020 https://t.co/2NcGgJvfMS
— Narendra Modi (@narendramodi) August 7, 2021
Javelin thrower Neeraj Chopra won a historic athletics gold medal to become India's second ever individual Olympic gold medallist after shooter Abhinav Bindra. Wrestler Bajrang Punia
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm