ಬ್ರೇಕಿಂಗ್ ನ್ಯೂಸ್
08-08-21 01:34 pm Headline Karnataka News Network ಕ್ರೀಡೆ
ನವದೆಹಲಿ, ಆಗಸ್ಟ್ 8 : ಟೋಕಿಯೊ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಕ್ಕಿರುವ ಜಾವೆಲಿನ್ ಥ್ರೋ ಆಟಗಾರ ನೀರಜ್ ಅವರಿಗೆ ದೇಶದಾದ್ಯಂತ ಅಭಿನಂದನೆಯ ಮಹಾಪೂರ ಹರಿದು ಬರುತ್ತಿದೆ. ಚಿನ್ನದ ಬೇಟೆಯಾಡಿರುವ ಚೋಪ್ರಾಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಸಾಕಷ್ಟು ಗಣ್ಯರು ಶುಭ ಕೋರಿದ್ದಾರೆ. ಇದೀಗ ಖ್ಯಾತ ಉದ್ಯಮಿ ಆನಂದ್ ಮಹೀಂದ್ರಾ ಅವರು ವಿಶೇಷ ಉಡುಗೊರೆಯೊಂದನ್ನು ಘೋಷಿಸಿದ್ದಾರೆ.
ಮಹೀಂದ್ರಾ ಕಂಪನಿ ಮಾಲೀಕ ಆನಂದ್ ಮಹೀಂದ್ರಾ ಅವರು ಚಿನ್ನದ ಹುಡುಗ ನೀರಜನಿಗೆ ಭರ್ಜರಿ ಉಡುಗೊರೆ ನೀಡುವುದಾಗಿ ಹೇಳಿಕೊಂಡಿದ್ದಾರೆ. ಮಹೀಂದ್ರಾ XUV 700 ಕಾರು ಗಿಫ್ಟ್ ನೀಡುವುದಾಗಿ ಘೋಷಿಸಿದ್ದಾರೆ. ಜೊತೆಗೆ ನೀರಜ್ ಉಡುಗೊರೆ ನೀಡಲು XUV 700 ಕಾರು ಸಿದ್ಧಪಡಿಸಿ ಎಂದು ತಮ್ಮ ತಂಡಕ್ಕೆ ಸೂಚಿಸಿದ್ದಾರೆ.
ಪುರುಷರ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಬಂಗಾರದ ಪದಕ ಗೆದ್ದು ಕೊಂಡಿದ್ದಾರೆ. ಇಂದು ನಡೆದ ಫೈನಲ್ ಪಂದ್ಯದಲ್ಲಿ ನೀರಜ್ ಚೋಪ್ರಾ ಆರಂಭದಿಂದಲೇ ಉತ್ತಮ ಪ್ರದರ್ಶನ ತೋರಿದರು. ಮೊದಲ ಪ್ರಯತ್ನದಲ್ಲಿ 87.03 ಮೀಟರ್ ಎಸೆದ ನೀರಜ್, ಎರಡನೇ ಪ್ರಯತ್ನದಲ್ಲಿ 87.58 ಮೀಟರ್ ಜಾವೆಲಿನ್ ಎಸೆದರು. ಆದರೆ ಮೂರನೇ ಪ್ರಯತ್ನದಲ್ಲಿ ನೀರಜ್ 76.79 ಮೀಟರ್ ಎಸೆದರು.
ನಾಲ್ಕನೇ ಸುತ್ತಿನಲ್ಲಿ ಫೌಲ್ ಆಯಿತು. ಐದನೇ ಸುತ್ತು ಕೂಡಾ ಫೌಲ್ ಆಯಿತು. ಅಂತಿಮ ಸುತ್ತಿನವರೆಗೂ ಗರಿಷ್ಠ ದೂರ ಕಾಪಾಡಿದ ನೀರಜ್ ಚೋಪ್ರಾ ಜಯಶಾಲಿಯಾದರು.
Neeraj Chopra claimed India’s first-ever track-and-field Olympic medal with a gold medal at Tokyo Games, cash rewards and congratulatory messages have started flowing in from various quarters. In a latest development, Mahindra Group chairman Anand Mahindra on Saturday promised to gift Neeraj Chopra a brand new Mahindra XUV700.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm