ಬ್ರೇಕಿಂಗ್ ನ್ಯೂಸ್
17-08-21 01:25 pm Headline Karnataka News Network ಕ್ರೀಡೆ
ನವದೆಹಲಿ, ಆಗಸ್ಟ್ 17: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಪಂದ್ಯಗಳ ದಿನಾಂಕ ಘೋಷಣೆಯಾಗಿದ್ದು, ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಅಕ್ಟೋಬರ್ 24 ರಂದು ದುಬೈನಲ್ಲಿ ಗುಂಪು ಹಂತದಲ್ಲಿ ಮುಖಾಮುಖಿಯಾಗಲಿವೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ತಿಳಿಸಿದೆ.
ಯುಎಇ ಮತ್ತು ಒಮಾನ್ನಲ್ಲಿ ಐಸಿಸಿ ಪುರುಷರ ಟಿ20 ವಿಶ್ವಕಪ್ 2021 ಅಕ್ಟೋಬರ್ 17ರಿಂದ ಆರಂಭವಾಗಲಿದ್ದು, ಅಂತಿಮ ಪಂದ್ಯ ನವೆಂಬರ್ 14 ರಂದು ದುಬೈನಲ್ಲಿ ನಡೆಯಲಿದೆ.
ಪಂದ್ಯಾವಳಿಯು ಅಕ್ಟೋಬರ್ 17 ರಂದು ಓಮನ್ ಮತ್ತು ಪಪುವಾ ನ್ಯೂಗಿನಿಯ ನಡುವಿನ ರೌಂಡ್ 1 ಗ್ರೂಪ್ ಬಿ ಮುಖಾಮುಖಿಯೊಂದಿಗೆ ಆರಂಭವಾಗಲಿದೆ. ಸ್ಕಾಟ್ಲೆಂಡ್ ಮತ್ತು ಬಾಂಗ್ಲಾದೇಶ, ಬಿ ಗುಂಪಿನ ಇತರ ತಂಡಗಳು ಅಂದು ಸಂಜೆಯ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.

ಐರ್ಲೆಂಡ್, ನೆದರ್ಲ್ಯಾಂಡ್, ಶ್ರೀಲಂಕಾ ಮತ್ತು ನಮೀಬಿಯಾ ಎ ಗುಂಪಿನಲ್ಲಿ ಅಕ್ಟೋಬರ್ 18 ರಿಂದ ಅಬುಧಾಬಿಯಲ್ಲಿ ಸೆಣಸಾಡಲಿವೆ. ರೌಂಡ್ 1ರ ಪಂದ್ಯಗಳು ಅಕ್ಟೋಬರ್ 22 ರವರೆಗೆ ನಡೆಯುತ್ತವೆ. ಪ್ರತಿ ಗುಂಪಿನಲ್ಲಿ ಅಗ್ರ ಎರಡು ತಂಡಗಳು ಸೂಪರ್ 12 ಹಂತಕ್ಕೆ ಬರಲಿವೆ. ಈ ಪಂದ್ಯಗಳು ಅಕ್ಟೋಬರ್ 23 ರಿಂದ ಆರಂಭವಾಗುತ್ತದೆ.
ಪಂದ್ಯಗಳ ಎರಡನೇ ಸುತ್ತು, ಸೂಪರ್ 12 ಹಂತ ಅಕ್ಟೋಬರ್ 23 ರಂದು ಅಬುಧಾಬಿಯಲ್ಲಿ ನಡೆಯಲಿದ್ದು, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಗುಂಪು 1 ಸ್ಪರ್ಧೆ ನಡೆಯಲಿದೆ. ಇದರ ನಂತರ ದುಬೈನಲ್ಲಿ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವೆ ಅಂದು ಸಂಜೆ ಪೈಪೋಟಿ ನಡೆಸಲಿವೆ.
India will open their campaign against arch-rivals Pakistan in the Super 12 stage of the T20 World Cup in Dubai on October 24, the ICC said on Tuesday.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am