ಬ್ರೇಕಿಂಗ್ ನ್ಯೂಸ್
04-09-21 10:47 am Mykhel: Srinivas ಕ್ರೀಡೆ
ಟೋಕಿಯೋ, ಸೆ. 4: ಪ್ರಸ್ತುತ ನಡೆಯುತ್ತಿರುವ ಟೋಕಿಯೊ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಸೆಪ್ಟೆಂಬರ್ 4 ರ ದಿನದ ಆರಂಭದಲ್ಲಿಯೇ ಭಾರತದ ಕ್ರೀಡಾಪಟುಗಳು 2 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಪುರುಷರ 50 ಮೀಟರ್ 4 ಪೊಸಿಷನ್ ಏರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯ ಫೈನಲ್ ಸುತ್ತಿನಲ್ಲಿ ಭಾರತದ ಕ್ರೀಡಾಪಟು ಮನೀಷ್ ನರ್ವಾಲ್ ಚಿನ್ನದ ಪದಕವನ್ನು ಗೆದ್ದಿದ್ದಾರೆ ಹಾಗೂ ಮತ್ತೊಬ್ಬ ಕ್ರೀಡಾಪಟು ಸಿಂಗ್ರಾಜ್ ರಜತ ಪದಕವನ್ನು ಇದೇ ಸುತ್ತಿನಲ್ಲಿ ತಮ್ಮದಾಗಿಸಿಕೊಂಡಿದ್ದಾರೆ.
ಪಿಸ್ತೂಲ್ ಶೂಟಿಂಗ್ ವಿಭಾಗದಲ್ಲಿ ಭಾರತದ ಕ್ರೀಡಾಪಟುಗಳಾದ ಮನೀಷ್ ನರ್ವಾಲ್ ಮತ್ತು ಸಿಂಗ್ರಾಜ್ 2 ಪದಕಗಳನ್ನು ಗೆಲ್ಲುವುದರ ಮೂಲಕ ಇದೀಗ ಟೋಕಿಯೊ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಸಂಖ್ಯೆ 15ಕ್ಕೆ ಏರಿಕೆ ಕಂಡಿದೆ.
ಈ 15 ಪದಕಗಳಲ್ಲಿ 3 ಚಿನ್ನ, 7 ಬೆಳ್ಳಿ ಮತ್ತು 5 ಕಂಚಿನ ಪದಕಗಳು ಸೇರಿವೆ. ಹಾಗೂ ಪುರುಷರ ಬ್ಯಾಡ್ಮಿಂಟನ್ ಎಸ್ಎಲ್ 3 ವಿಭಾಗದಲ್ಲಿ ಭಾರತದ ಬ್ಯಾಡ್ಮಿಂಟನ್ ಆಟಗಾರ ಪ್ರಮೋದ್ ಭಗತ್ ಸೆಮಿಫೈನಲ್ ಸುತ್ತಿನಲ್ಲಿ ಜಪಾನ್ ದೇಶದ ಬ್ಯಾಡ್ಮಿಂಟನ್ ಆಟಗಾರ ಡೈಸುಕೆ ಫುಜಿಹಾರ ವಿರುದ್ಧ 21-11, 21-16 ಸೆಟ್ಗಳ ಅಂತರದಿಂದ ಜಯ ಸಾಧಿಸುವುದರ ಮೂಲಕ ಫೈನಲ್ ಸುತ್ತಿಗೆ ಪ್ರವೇಶ ಪಡೆದುಕೊಂಡಿದ್ದಾರೆ. ಹೀಗೆ ಭಾರತದ ಬ್ಯಾಡ್ಮಿಂಟನ್ ಆಟಗಾರ ಪ್ರಮೋದ್ ಭಗತ್ ಬ್ಯಾಡ್ಮಿಂಟನ್ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ್ದು ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಲಭಿಸುವ ನಿರೀಕ್ಷೆಯಿದೆ. ಒಂದುವೇಳೆ ಪ್ರಮೋದ್ ಭಗತ್ ಫೈನಲ್ ಸುತ್ತಿನಲ್ಲಿ ಸೋತರೆ ಭಾರತಕ್ಕೆ ಬೆಳ್ಳಿ ಪದಕ ಲಭಿಸುವುದು ಖಚಿತ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm