ಬ್ರೇಕಿಂಗ್ ನ್ಯೂಸ್
06-09-21 04:37 pm Mykhel: Sadashiva ಕ್ರೀಡೆ
ಕರಾಚಿ: ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ, ಮುಖ್ಯ ಕೋಚ್ ಮಿಸ್ಬಾ ಉಲ್ ಹಕ್ ಮತ್ತು ಮುಖ್ಯ ಬೌಲಿಂಗ್ ಕೋಚ್ ವಾಕರ್ ಯೂನಿಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಟಿ20 ವಿಶ್ವಕಪ್ ಸಮೀಪದಲ್ಲಿರುವಾಗಲೇ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (ಪಿಸಿಬಿ)ನಲ್ಲಿ ಪ್ರಮುಖ ಬದಲಾವಣೆಯಾಗಿದೆ. ಪಿಸಿಬಿ ಈ ಸಂಗತಿಯನ್ನು ಸೋಮವಾರ (ಸೆಪ್ಟೆಂಬರ್ 6) ತಿಳಿಸಿದೆ.
ಪಾಕಿಸ್ತಾನ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿದ್ದ ಮಿಸ್ಬಾ ಉಲ್ ಹಕ್ ಮತ್ತು ಮುಖ್ಯ ಬೌಲಿಂಗ್ ಕೋಚ್ ಆಗಿದ್ದ ಯೂನಿಸ್ ಖಾನ್ ಇಬ್ಬರೂ ಸೋಮವಾರ ಮುಂಜಾನೆ ತಮ್ಮ ನಿರ್ಧಾರ ತಿಳಿಸಿರುವುದಾಗಿ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಹೇಳಿದೆ. ವೆಸ್ಟ್ ಇಂಡೀಸ್ನಲ್ಲಿರುವ ಮಿಸ್ಬಾಗೆ ಕೋವಿಡ್-19 ಪಾಸಿಟಿವ್ ಬಂದಿದೆ. ಅವರೀಗ ಐಸೊಲೇಶನ್ನಲ್ಲಿದ್ದಾರೆ.

ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ನ್ಯೂಜಿಲೆಂಡ್ ವಿರುದ್ಧ ಇದೇ ಸೆಪ್ಟೆಂಬರ್ 25ರಿಂದ ಅಕ್ಟೋಬರ್ 3ರ ವರೆಗೆ ಐದು ಟಿ20ಐ ಪಂದ್ಯ ನಡೆಯಲಿದೆ. ಪಾಕಿಸ್ತಾನಕ್ಕೆ ಪ್ರವಾಸ ಬರಲಿರುವ ಕಿವೀಸ್ ತಂಡ ಅಲ್ಲಿ ಟಿ20ಐ ಸರಣಿ ಆಡಲಿದೆ. ಅದಾಗಿ ಇಂಗ್ಲೆಂಡ್ ವಿರುದ್ಧ ಪಾಕ್ ತಂಡಕ್ಕೆ ಎರಡು ಪಂದ್ಯಗಳ ಟಿ20ಐ ಸರಣಿ ನಡೆಯಲಿದೆ. ಅಕ್ಟೋಬರ್ 13 ಮತ್ತು 14ರಂದು ಪಾಕ್ ಮತ್ತು ಇಂಗ್ಲೆಂಡ್ ಮಧ್ಯೆ ಎರಡು ಪಂದ್ಯಗಳ ಟಿ20ಐ ಸರಣಿ ನಡೆಯಲಿದೆ.
ನ್ಯೂಜಿಲೆಂಡ್, ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಬಳಿಕ ಅಕ್ಟೋಬರ್-ನವೆಂಬರ್ನಲ್ಲಿ ಟಿ20 ವಿಶ್ವಕಪ್ ನಡೆಯಲಿದೆ. ಇದಕ್ಕೂ ಮುನ್ನ ಪಿಸಿಬಿ ಕೋಚಿಂಗ್ ವಿಭಾಗದಲ್ಲಿ ಬದಲಾವಣೆಯಾಗಲಿದೆ. ತೆರವಾಗಿರುವ ಸ್ಥಾನಕ್ಕೆ ತಾತ್ಕಾಲಿಕವಾಗಿ ಅಬ್ದುಲ್ ರಝಾಕ್ ಮತ್ತು ಸಕ್ಲೇನ್ ಮುಷ್ತಾಕ್ ಬರಲಿದ್ದಾರೆ. ಟಿ20 ವಿಶ್ವಕಪ್ಗೂ ಮುನ್ನ ಕೋಚ್ಗಳನ್ನು ಆರಿಸುವುದಾಗಿ ಪಿಸಿಬಿ ಹೇಳಿದೆ. ಟಿ20 ವಿಶ್ವಕಪ್ ಟೂರ್ನಿಗೆ ಸಂಬಂಧಿಸಿ ಸೋಮವಾರ ಪಾಕಿಸ್ತಾನ 15 ಜನರ ತಂಡ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಪಾಕ್ ತಂಡದ ಕೋಚಿಂಗ್ ಸ್ಥಾನಕ್ಕೆ ಇಬ್ಬರು ರಾಜೀನಾಮೆ ನೀಡಿರುವ ಸಂಗತಿ ಕೇಳಿ ಬಂದಿದೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm