ಬ್ರೇಕಿಂಗ್ ನ್ಯೂಸ್
19-09-21 11:54 am Mykhel: Sadashiva ಕ್ರೀಡೆ
ಅಬುಧಾಬಿ, ಸೆ.19 : ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ದ್ವಿತೀಯ ಹಂತದ ಪಂದ್ಯಗಳು ಸೆಪ್ಟೆಂಬರ್ 19ರಿಂದ ಶುರುವಾಗಲಿದೆ. ಸನ್ ರೈಸರ್ಸ್ ಹೈದರಾಬಾದ್ (ಎಸ್ಆರ್ಎಚ್) ತಂಡ ಈ ಹಂತದಲ್ಲಿ ಹೇಗೆ ಕಮ್ಬ್ಯಾಕ್ ಮಾಡಲಿದೆ ಅನ್ನೋದರ ಮೇಲೆ ತಂಡದ ಪ್ರಶಸ್ತಿ ಆಸೆ ಅವಲಂಬಿತವಾಗಿದೆ ಎಂದು ಭಾರತದ ಮಾಜಿ ಬ್ಯಾಟ್ಸ್ಮನ್, ಹೈದರಾಬಾದ್ ಮೆಂಟರ್ ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.
ಟಿ20 ಕ್ರಿಕೆಟ್ ಮಾದರಿಗಳಲ್ಲಿ ಬಹಳಷ್ಟು ಬದಲಾವಣೆಗೆ ಅವಕಾಶವಿರುತ್ತದೆ. ಅಂದರೆ ದುರ್ಬಲ ತಂಡವೊಂದು ಅಚಾನಕ್ ಬಲಿಷ್ಠ ತಂಡವಾಗಿ ಬದಲಾಗಬಹುದು. ಮುಖ್ಯವಾಗಿ ಇಂಥ ಟೂರ್ನಿಗಳ ವೇಳೆ ದುರ್ಬಲ ತಂಡವೊಂದು ಬಲಿಷ್ಠ ತಂಡವಾಗಿ ಅಥವಾ ಬಲಿಷ್ಠ ತಂಡವೊಂದು ದುರ್ಬಲ ತಂಡವಾಗಿ ಬದಲಾಗಲು ಅವಕಾಶಗಳಿರುತ್ತವೆ ಎಂದು ವಿವಿಎಸ್ ಲಕ್ಷ್ಮಣ್ ತಿಳಿಸಿದ್ದಾರೆ.

"ಅಂಕಪಟ್ಟಿಯಲ್ಲಿ ಕೆಳ ಸ್ಥಾನದಲ್ಲಿರುವ ನಮ್ಮಂಥ (ಸನ್ ರೈಸರ್ಸ್ ಹೈದರಾಬಾದ್) ತಂಡಗಳಿಗೆ ಐಪಿಎಲ್ ಆರಂಭಿಕ ಹಂತ ಮತ್ತು ಎರಡನೇ ಹಂತದ ನಡುವಿನ ಈ ಬಿಡುವು ಒಗ್ಗಟ್ಟಾಗಿ ಮತ್ತು ಮಾನಸಿಕವಾಗಿ ಬಲಶಾಲಿಯಾಗಿ ಮರಳಲು ಅವಕಾಶ ನೀಡಿದೆ. ನಮಗೆ ಮಾನಸಿಕ ಸ್ಥೈರ್ಯ ಲಭಿಸಿದೆ. ನಮ್ಮ ಗುರಿ ಹೊಸತನದಿಂದ ಕೂಡಿದೆ," ಎಂದು ಲಕ್ಷ್ಮಣ್ ಅಭಿಪ್ರಾಯಿಸಿದ್ದಾರೆ.
ಕಳೆದ ಮೇ ತಿಂಗಳಲ್ಲಿ ಭಾರತದಲ್ಲಿ ಅರ್ಧಕ್ಕೆ ನಿಲುಗಡೆಯಾಗಿದ್ದ ಐಪಿಎಲ್ 2021ರ ಆವೃತ್ತಿ ಸೆಪ್ಟೆಂಬರ್ 19ರಿಂದ ಅಕ್ಟೋಬರ್ 15ರ ವರೆಗೆ ಯುಎಇಯಲ್ಲಿ ನಡೆಯಲಿದೆ. ಸೆಪ್ಟೆಂಬರ್ 22ರಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಹೈದರಾಬಾದ್ ಮಧ್ಯೆ ಪಂದ್ಯ ನಡೆಯಲಿದೆ. ಹೈದರಾಬಾದ್ ಈಗ ಅಂಕಪಟ್ಟಿಯಲ್ಲಿ ಕೊನೇ ಸ್ಥಾನದಲ್ಲಿದೆ. ಆಡಿರುವ ಏಳು ಪಂದ್ಯಗಳಲ್ಲಿ ಎಸ್ಆರ್ಎಚ್ ಒಂದೇ ಪಂದ್ಯ ಗೆದ್ದಿದೆ.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am