ಬ್ರೇಕಿಂಗ್ ನ್ಯೂಸ್
04-12-21 10:48 pm HK Desk news ಕ್ರೀಡೆ
ಮುಂಬೈ, ಡಿ.4: ಟೆಸ್ಟ್ ಕ್ರಿಕೆಟ್ ನಲ್ಲಿ ಮತ್ತೊಂದು ಇತಿಹಾಸ ದಾಖಲಾಗಿದೆ. ನ್ಯೂಜಿಲಂಡಿನ ಅಜಾಜ್ ಪಟೇಲ್ ಒಂದು ಇನ್ನಿಂಗ್ಸಿನಲ್ಲಿ ಎಲ್ಲ ಹತ್ತು ವಿಕೆಟ್ ಗಳನ್ನು ಕಿತ್ತು ಹೊಸ ದಾಖಲೆ ಬರೆದಿದ್ದಾರೆ. ಇಲ್ಲಿನ ವಾಂಖೇಡೆ ಸ್ಟೇಡಿಯಂನಲ್ಲಿ ಭಾರತ ತಂಡದ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯಾಟದಲ್ಲಿ ಅಜಾಜ್ ಪಟೇಲ್ ಭಾರತದ ಎಲ್ಲ ಹತ್ತು ವಿಕೆಟ್ ಗಳನ್ನು ಕಿತ್ತಿದ್ದು, ಈ ಸಾಧನೆ ಮಾಡಿದ ಜಗತ್ತಿನ ಮೂರನೇ ಬೌಲರ್ ಎಂಬ ಗರಿಮೆಗೆ ಪಾತ್ರವಾಗಿದ್ದಾರೆ.
ಅಜಾಜ್ ಪಟೇಲ್ 119 ರನ್ ಕೊಟ್ಟು 10 ವಿಕೆಟ್ ಪಡೆದಿದ್ದರೆ, ಈ ಹಿಂದೆ ಭಾರತದ ಅನಿಲ್ ಕುಂಬ್ಳೆ 1999ರಲ್ಲಿ ಮತ್ತು ಇಂಗ್ಲೆಂಡಿನ ಜಿಮ್ ಲೇಕರ್ 1956ರಲ್ಲಿ ಈ ಸಾಧನೆ ಮಾಡಿ ದಾಖಲೆ ಬರೆದಿದ್ದರು. ಜಿಮ್ ಲೇಕರ್, ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ 53 ರನ್ನಿಗೆ 10 ವಿಕೆಟ್ ಪಡೆದಿದ್ದರೆ, ಅನಿಲ್ ಕುಂಬ್ಳೆ ಪಾಕಿಸ್ಥಾನದ ವಿರುದ್ಧದ ಪಂದ್ಯದಲ್ಲಿ 74 ರನ್ನಿಗೆ ಹತ್ತು ವಿಕೆಟ್ ಪಡೆದು ದಾಖಲೆ ಸೇರಿದ್ದರು. ಜಿಮ್ ಲೇಕರ್ ಹತ್ತು ವಿಕೆಟ್ ಸಾಧನೆ ಮಾಡಲು 51.2 ಓವರ್ ತೆಗೆದುಕೊಂಡಿದ್ದರೆ, ಅನಿಲ್ ಕುಂಬ್ಳೆ ಕೇವಲ 26.3 ಓವರ್ ಬೌಲಿಂಗ್ ಮಾಡಿದ್ದರು. ಅಜಾಜ್ ಪಟೇಲ್ 47.5 ಓವರ್ ಗಳನ್ನು ಹತ್ತು ವಿಕೆಟ್ ಪಡೆಯಲು ತೆಗೆದುಕೊಂಡಿದ್ದಾರೆ.
ಭಾರತ ಮೂಲದ ಅಜಾಜ್ ಪಟೇಲ್ ಮುಂಬೈನಲ್ಲಿ ಹುಟ್ಟಿದ್ದು, ಅವರಿಗೆ ಎಂಟು ವರ್ಷ ಆಗಿದ್ದಾಗ ಹೆತ್ತವರು ನ್ಯೂಜಿಲಂಡಿನ ಆಕ್ಲೆಂಡ್ ನಗರಕ್ಕೆ ವಲಸೆ ಹೋಗಿದ್ದರು. ರಾಷ್ಟ್ರೀಯ ತಂಡಕ್ಕೆ ನೇಮಕ ಆಗೋದಕ್ಕೂ ಮುನ್ನ ದೇಸೀ ಕ್ರಿಕೆಟಿನಲ್ಲಿ ಆಕ್ಲೆಂಡ್ ತಂಡವನ್ನು ಪ್ರತಿನಿಧಿಸುತ್ತಿದ್ದರು. 33 ವರ್ಷದ ಅಜಾಜ್ ಪಟೇಲ್ ಇದೀಗ ತಾನು ಹುಟ್ಟಿ ಬೆಳೆದ ಮುಂಬೈನಲ್ಲಿ ವಿಶ್ವ ಶ್ರೇಷ್ಠ ಬೌಲಿಂಗ್ ಮೆರೆದಿದ್ದು, ದಾಖಲೆಯ ಪುಟಕ್ಕೆ ಸೇರಿದ್ದಾರೆ.
Shifting base got him into cricket, switching to spin made it all possible for Ajaz. If shifting from India to New Zealand saw him fall in love with cricket, switching to spin from fast bowling paved the way for Ajaz Patel’s entry into the game’s top-flight.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm