ಬ್ರೇಕಿಂಗ್ ನ್ಯೂಸ್
19-12-21 10:09 pm HK Desk news ಕ್ರೀಡೆ
ತಿರುವನಂತಪುರಂ, ಡಿ. 19: 'ಪಯ್ಯೋಲಿ ಎಕ್ಸ್ಪ್ರೆಸ್' ಖ್ಯಾತಿಯ ಭಾರತದ ಮಾಜಿ ಅಥ್ಲೀಟ್ ಹಾಗೂ ಒಲಿಂಪಿಯನ್ ಪಿ.ಟಿ. ಉಷಾ ವಿರುದ್ಧ ಕೇರಳ ಪೊಲೀಸರು ವಂಚನೆ ಪ್ರಕರಣ ದಾಖಲಿಸಿದ್ದಾರೆ. ಕೇರಳದ ಕೋಯಿಕ್ಕೋಡ್ ಪೊಲೀಸರು ಭಾರತದ 'ಚಿನ್ನದ ಹುಡುಗಿ' ಪಿ.ಟಿ ಉಷಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಾಜಿ ಅಥ್ಲೀಟ್ ಜೆಮ್ಮಾ ಜೋಸೆಫ್ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ ಉಷಾ ಮತ್ತು ಇತರ ಆರು ಮಂದಿ ಐಪಿಸಿ 420 (ವಂಚನೆ ಮತ್ತು ಅಪ್ರಾಮಾಣಿಕತೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಐಎಎನ್ಎಸ್ನೊಂದಿಗೆ ಮಾತನಾಡಿದ ಪೊಲೀಸ್ ಅಧಿಕಾರಿಯೊಬ್ಬರು ಪ್ರಕರಣ ದಾಖಲಾಗಿರುವುದನ್ನು ಖಚಿತಪಡಿಸಿದ್ದಾರೆ.
"ಕೋಯಿಕ್ಕೋಡ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಜೋಸೆಫ್ ಅವರು ನೀಡಿದ ದೂರಿನ ಆಧಾರದ ಮೇಲೆ ಕ್ರಮ ಜರುಗಿಸಲಾಗಿದೆ. ಶುಕ್ರವಾರ ಪ್ರಕರಣ ದಾಖಲಾಗಿದ್ದು, ಶೀಘ್ರವೇ ತನಿಖೆ ಆರಂಭವಾಗಲಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಹೊಸ ಅಪಾರ್ಟ್ಮೆಂಟ್ ಹೊಂದುವ ನಿರೀಕ್ಷೆಯಲ್ಲಿ ಜೆಮ್ಮಾ ಜೋಸೆಫ್ ಅವರು 46 ಲಕ್ಷ ರೂ.ಗಳನ್ನು ಉಷಾಗೆ ಪಾವತಿಸಿದ್ದಾರೆ. ಆದರೆ, ನಿಗದಿತ ಸಮಯದಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸುವುದಾಗಿ ಉಷಾ ನೀಡಿದ್ದ ಭರವಸೆ ಹುಸಿಯಾಗಿದೆ ಎಂದು ಜೋಸೆಫ್ ದೂರಿನಲ್ಲಿ ವಿವರಿಸಿದ್ದಾರೆ. ಇತ್ತೀಚೆಗೆ ಅಸ್ತಿತ್ವಕ್ಕೆ ಬಂದಿರುವ ಬಿಲ್ಡರ್ಗಳ ಮೇಲೆ ನಿಗಾ ಇಡುವ ನಿಯಂತ್ರಕ ಸಂಸ್ಥೆ ಕೇರಳ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರವನ್ನು ದೂರುದಾರರು ಸಂಪರ್ಕಿಸಿದ್ದಾರೆ.
ಭಾರತದ ಮಾಜಿ ಅಥ್ಲೀಟ್ ಪಿ.ಟಿ. ಉಷಾ ಅವರು ಬಿಜೆಪಿ ಸೇರಲು ಮುಂದಾಗಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅನೇಕ ಕ್ಷೇತ್ರಗಳ ಸೆಲೆಬ್ರಿಟಿಗಳು ಬಿಜೆಪಿ ಸೇರಿದ್ದರು. ಆದರೆ, ಪಿ. ಟಿ ಉಷಾ ಸುದ್ದಿಯನ್ನು ಅಲ್ಲಗೆಳೆದಿದ್ದರು.
The Kozhikode Police in Kerala have registered a case against India’s ‘golden girl’ P.T. Usha and six others under Section IPC 420 (cheating and dishonesty) based on a complaint filed by a former athlete, Jemma Joseph.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am