ಬ್ರೇಕಿಂಗ್ ನ್ಯೂಸ್
22-05-22 08:51 pm Source: kannadaprabha ಕ್ರೀಡೆ
ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಲಾಗಿದ್ದು ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಲಿದ್ದಾರೆ.
ಹಿರಿಯ ಆಟಗಾರ ಶಿಖರ್ ಧವನ್ ಕಮ್ ಬ್ಯಾಕ್ ಮಾಡಿಲ್ಲ. ಆದರೆ ಹಾರ್ದಿಕ್ ಪಾಂಡ್ಯ ಮತ್ತೆ ತಂಡವನ್ನು ಸೇರಿಕೊಂಡಿದ್ದಾರೆ. ಇನ್ನು ಸೀಮಿತ ಓವರ್ ಗಳ ನಾಯಕ ರೋಹಿತ್ ಶರ್ಮಾಗೆ ಹಾಗೂ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.
ಯುವ ವೇಗಿ ಉಮ್ರಾನ್ ಮಲಿಕ್ ತಂಡದಲ್ಲಿ ಸ್ಥಾನಪಡೆದಿದ್ದು, ಅರ್ಷ್ದೀಪ್ ಸಿಂಗ್ ಕೂಡ T20I ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಟಿ20 ಭಾರತ ತಂಡ
ಕೆಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್(ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜುವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್ , ಆರ್ ಬಿಷ್ಣೋಯ್, ಭುವನೇಶ್ವರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.
T20I Squad - KL Rahul (Capt), Ruturaj Gaikwad, Ishan Kishan, Deepak Hooda, Shreyas Iyer, Rishabh Pant(VC) (wk),Dinesh Karthik (wk), Hardik Pandya, Venkatesh Iyer, Y Chahal, Kuldeep Yadav, Axar Patel, R Bishnoi, Bhuvneshwar, Harshal Patel, Avesh Khan, Arshdeep Singh, Umran Malik
— BCCI (@BCCI) May 22, 2022
ಟೆಸ್ಟ್ ಭಾರತ ತಂಡ
ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ್ ಪೂಜಾರ, ರಿಷಬ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಪ್ರಸಿದ್ಧ್ ಕೃಷ್ಣ.
TEST Squad - Rohit Sharma (Capt), KL Rahul (VC), Shubman Gill, Virat Kohli, Shreyas Iyer, Hanuma Vihari, Cheteshwar Pujara, Rishabh Pant (wk), KS Bharat (wk), R Jadeja, R Ashwin, Shardul Thakur, Mohd Shami, Jasprit Bumrah, Mohd Siraj, Umesh Yadav, Prasidh Krishna #ENGvIND
— BCCI (@BCCI) May 22, 2022
South Africa vs T20 series India team announced, KL Rahul captain Rohit, rest for Kohli
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm